ಬ್ರೇಕಿಂಗ್ ನ್ಯೂಸ್
05-05-26 03:37 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 5 ಶೃಂಗೇರಿ ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಎಸಗಿದ್ದಾರೆಂಬ ಆರೋಪದ ಮೇಲೆ ಹೊಸತಾಗಿ ಆಯ್ಕೆಯಾದ ಬಿಜೆಪಿ ಶಾಸಕ ಡಿ.ಎನ್ ಜೀವರಾಜ್ ಮತ್ತು ಮೂವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಕಾಂಗ್ರೆಸಿನ ಅಂಚೆ ಮತ ಎಣಿಕೆ ಟೇಬಲ್ ಏಜೆಂಟ್ ಆಗಿದ್ದ ಸುಧೀರ್ ಕುಮಾರ್ ಮುರೋಳ್ಳಿ ನೀಡಿದ ದೂರಿನಂತೆ, ಶಾಸಕ ಡಿ.ಎನ್.ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ, ಮತಪತ್ರಗಳಿದ್ದ ಟ್ರಂಕ್ ಓಪನ್ ಆಗಿತ್ತು, ಟ್ರಂಕಿನ ಸೀಲ್ ಓಪನ್ ಆಗಿದ್ದು, ಲಾಕ್ ಕಟ್ ಆಗಿತ್ತು. ಹೀಗಾಗಿ ಮತ ಟ್ಯಾಂಪರಿಂಗ್ ಆಗಿರುವ ಅನುಮಾನವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಮೂವರ ವಿರುದ್ಧ ವಂಚನೆ, ಕ್ರಿಮಿನಲ್ ಹಾಗೂ ಫೋರ್ಜರಿ ಪ್ರಕರಣ ದಾಖಲಾಗಿದೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜೇಗೌಡ 59171 ಮತ ಪಡೆದು ವಿಜಯ ಗಳಿಸಿದ್ದರು. ಬಿಜೆಪಿಯ ಜೀವರಾಜ್ ಗಳಿಸಿದ್ದು 58970 ಮತಗಳು. ಗೆಲುವಿನ ಅಂತರ 201 ಮತಗಳು. ಆಗ ಚಲಾವಣೆ ಆದ ಅಂಚೆ ಮತಗಳು 1822. ಇದರಲ್ಲಿ ಜೀವರಾಜ್ 692 ಮತಗಳನ್ನು ಪಡೆದರೆ ರಾಜೇಗೌಡ 569 ಮತ ಗಳಿಸಿದ್ದರು. ಆಗ 279 ಮತ ತಿರಸ್ಕೃತ ಆಗಿತ್ತು. ಹೈಕೋರ್ಟ್ ಅದೇಶದಂತೆ ಅಂಚೆ ಮತಗಳ ಮರು ಎಣಿಕೆ ನಡೆದು ಜೀವರಾಜ್ ಗೆದ್ದಿರುವುದಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದ್ದರು
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am