ಬ್ರೇಕಿಂಗ್ ನ್ಯೂಸ್
05-05-26 03:37 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 5 ಶೃಂಗೇರಿ ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಎಸಗಿದ್ದಾರೆಂಬ ಆರೋಪದ ಮೇಲೆ ಹೊಸತಾಗಿ ಆಯ್ಕೆಯಾದ ಬಿಜೆಪಿ ಶಾಸಕ ಡಿ.ಎನ್ ಜೀವರಾಜ್ ಮತ್ತು ಮೂವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚಿಕ್ಕಮಗಳೂರು ನಗರ ಠಾಣೆಗೆ ಕಾಂಗ್ರೆಸಿನ ಅಂಚೆ ಮತ ಎಣಿಕೆ ಟೇಬಲ್ ಏಜೆಂಟ್ ಆಗಿದ್ದ ಸುಧೀರ್ ಕುಮಾರ್ ಮುರೋಳ್ಳಿ ನೀಡಿದ ದೂರಿನಂತೆ, ಶಾಸಕ ಡಿ.ಎನ್.ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ, ಮತಪತ್ರಗಳಿದ್ದ ಟ್ರಂಕ್ ಓಪನ್ ಆಗಿತ್ತು, ಟ್ರಂಕಿನ ಸೀಲ್ ಓಪನ್ ಆಗಿದ್ದು, ಲಾಕ್ ಕಟ್ ಆಗಿತ್ತು. ಹೀಗಾಗಿ ಮತ ಟ್ಯಾಂಪರಿಂಗ್ ಆಗಿರುವ ಅನುಮಾನವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಮೂವರ ವಿರುದ್ಧ ವಂಚನೆ, ಕ್ರಿಮಿನಲ್ ಹಾಗೂ ಫೋರ್ಜರಿ ಪ್ರಕರಣ ದಾಖಲಾಗಿದೆ.
2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜೇಗೌಡ 59171 ಮತ ಪಡೆದು ವಿಜಯ ಗಳಿಸಿದ್ದರು. ಬಿಜೆಪಿಯ ಜೀವರಾಜ್ ಗಳಿಸಿದ್ದು 58970 ಮತಗಳು. ಗೆಲುವಿನ ಅಂತರ 201 ಮತಗಳು. ಆಗ ಚಲಾವಣೆ ಆದ ಅಂಚೆ ಮತಗಳು 1822. ಇದರಲ್ಲಿ ಜೀವರಾಜ್ 692 ಮತಗಳನ್ನು ಪಡೆದರೆ ರಾಜೇಗೌಡ 569 ಮತ ಗಳಿಸಿದ್ದರು. ಆಗ 279 ಮತ ತಿರಸ್ಕೃತ ಆಗಿತ್ತು. ಹೈಕೋರ್ಟ್ ಅದೇಶದಂತೆ ಅಂಚೆ ಮತಗಳ ಮರು ಎಣಿಕೆ ನಡೆದು ಜೀವರಾಜ್ ಗೆದ್ದಿರುವುದಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದ್ದರು
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm