ಬ್ರೇಕಿಂಗ್ ನ್ಯೂಸ್
22-05-26 06:01 pm HK News Staffer ಕರ್ನಾಟಕ
ಮಂಗಳೂರು, ಮೇ 22: ದೇಶದಲ್ಲಿ ಅರಾಜಕತೆ ಎಷ್ಟಿದೆ ಅಂದ್ರೆ ಕಾಕ್ರೋಚ್ ಜನತಾ ಪಾರ್ಟಿಗೆ ಸಬ್ಸ್ಕ್ರಿಪ್ಷನ್ ಬಿಜೆಪಿ ಪಕ್ಷದ ಸಬ್ಸ್ಕ್ರಿಪ್ಷನ್ಗಿಂತ ಹೆಚ್ಚಾಗಿದೆ. ಆದರೆ ಈ ಪಾರ್ಟಿಯ ಸಾಮಾಜಿಕ ಜಾಲತಾಣ ಅಕೌಂಟನ್ನು ನಿರ್ಬಂಧಿಸುವ ಕೆಲಸ ಆಗ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸದ್ದು ಮಾಡ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟು ಹೋಗಿದೆ. ಮನಮೋಹನ್ ಸಿಂಗ್ ಸರಕಾರ ಇದ್ದಾಗ ಮೋದಿಯವರು ಭಾಷಣ ಬಿಗಿಯುತ್ತಿದ್ದರು. ಈಗ ದೇಶದ ರೂಪಾಯಿ ಮೌಲ್ಯ ಅಮೇರಿಕಾ ಡಾಲರ್ ಜೊತೆಯಲ್ಲ ಪಾಕಿಸ್ತಾನ, ಬಾಂಗ್ಲಾದೇಶದ ಕರೆನ್ಸಿ ಮೌಲ್ಯಕ್ಕಿಂತಲೂ ಕೆಳಮಟ್ಟಕ್ಕೆ ಕುಸಿದಿದೆ. ಮೋದಿಯವರ ವಿದೇಶಾಂಗ ನೀತಿ, ಆರ್ಥಿಕ ಶಕ್ತಿ ಏನೆಂದೇ ಅರ್ಥ ಆಗುವುದಿಲ್ಲ. ವಿಶ್ವ ಮಟ್ಟದಲ್ಲಿ ಭಾರತ ಸೂಪರ್ ಪವರ್ ಎಂದು ಬಿಂಬಿಸುತ್ತಿದ್ದರು. ಆದರೆ ಈಗ ದೇಶದ ಜಿಡಿಪಿ ಆರನೇ ಸ್ಥಾನಕ್ಕೆ ಇಳಿದಿದೆ ಎಂದು ಲೇವಡಿ ಮಾಡಿದರು.
ಇದೇ ವೇಳೆ, ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಬಗ್ಗೆಯೂ ಗುಂಡೂರಾವ್ ಸುಳಿವು ನೀಡಿದ್ದು ಸಂಪುಟ ವಿಚಾರದಲ್ಲಿ ಏನೇನಾಗುತ್ತೆ ಅನ್ನೋದು ಹೇಳೋಕೆ ಆಗಲ್ಲ. ಈ ತಿಂಗಳ ಕೊನೆಯಲ್ಲಿ ಅಥವಾ ಜೂನ್ ನಲ್ಲಿ ಸಂಪುಟ ಪುನರ್ ರಚನೆ ಆಗಬಹುದು. ಹೊಸಬರಿಗೆ ಅವಕಾಶ ಸಿಗಬಹುದು ಎಂದು ಹೇಳಿದರು. ನಿಮ್ಮ ಸಚಿವ ಸ್ಥಾನ ಬದಲಾಗುವ ಸಾಧ್ಯತೆ ಬಗ್ಗೆ ಏನೇನು ಆಗುತ್ತೆ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm