ಬ್ರೇಕಿಂಗ್ ನ್ಯೂಸ್
22-05-26 06:01 pm HK News Staffer ಕರ್ನಾಟಕ
ಮಂಗಳೂರು, ಮೇ 22: ದೇಶದಲ್ಲಿ ಅರಾಜಕತೆ ಎಷ್ಟಿದೆ ಅಂದ್ರೆ ಕಾಕ್ರೋಚ್ ಜನತಾ ಪಾರ್ಟಿಗೆ ಸಬ್ಸ್ಕ್ರಿಪ್ಷನ್ ಬಿಜೆಪಿ ಪಕ್ಷದ ಸಬ್ಸ್ಕ್ರಿಪ್ಷನ್ಗಿಂತ ಹೆಚ್ಚಾಗಿದೆ. ಆದರೆ ಈ ಪಾರ್ಟಿಯ ಸಾಮಾಜಿಕ ಜಾಲತಾಣ ಅಕೌಂಟನ್ನು ನಿರ್ಬಂಧಿಸುವ ಕೆಲಸ ಆಗ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸದ್ದು ಮಾಡ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟು ಹೋಗಿದೆ. ಮನಮೋಹನ್ ಸಿಂಗ್ ಸರಕಾರ ಇದ್ದಾಗ ಮೋದಿಯವರು ಭಾಷಣ ಬಿಗಿಯುತ್ತಿದ್ದರು. ಈಗ ದೇಶದ ರೂಪಾಯಿ ಮೌಲ್ಯ ಅಮೇರಿಕಾ ಡಾಲರ್ ಜೊತೆಯಲ್ಲ ಪಾಕಿಸ್ತಾನ, ಬಾಂಗ್ಲಾದೇಶದ ಕರೆನ್ಸಿ ಮೌಲ್ಯಕ್ಕಿಂತಲೂ ಕೆಳಮಟ್ಟಕ್ಕೆ ಕುಸಿದಿದೆ. ಮೋದಿಯವರ ವಿದೇಶಾಂಗ ನೀತಿ, ಆರ್ಥಿಕ ಶಕ್ತಿ ಏನೆಂದೇ ಅರ್ಥ ಆಗುವುದಿಲ್ಲ. ವಿಶ್ವ ಮಟ್ಟದಲ್ಲಿ ಭಾರತ ಸೂಪರ್ ಪವರ್ ಎಂದು ಬಿಂಬಿಸುತ್ತಿದ್ದರು. ಆದರೆ ಈಗ ದೇಶದ ಜಿಡಿಪಿ ಆರನೇ ಸ್ಥಾನಕ್ಕೆ ಇಳಿದಿದೆ ಎಂದು ಲೇವಡಿ ಮಾಡಿದರು.
ಇದೇ ವೇಳೆ, ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಬಗ್ಗೆಯೂ ಗುಂಡೂರಾವ್ ಸುಳಿವು ನೀಡಿದ್ದು ಸಂಪುಟ ವಿಚಾರದಲ್ಲಿ ಏನೇನಾಗುತ್ತೆ ಅನ್ನೋದು ಹೇಳೋಕೆ ಆಗಲ್ಲ. ಈ ತಿಂಗಳ ಕೊನೆಯಲ್ಲಿ ಅಥವಾ ಜೂನ್ ನಲ್ಲಿ ಸಂಪುಟ ಪುನರ್ ರಚನೆ ಆಗಬಹುದು. ಹೊಸಬರಿಗೆ ಅವಕಾಶ ಸಿಗಬಹುದು ಎಂದು ಹೇಳಿದರು. ನಿಮ್ಮ ಸಚಿವ ಸ್ಥಾನ ಬದಲಾಗುವ ಸಾಧ್ಯತೆ ಬಗ್ಗೆ ಏನೇನು ಆಗುತ್ತೆ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm