ಬ್ರೇಕಿಂಗ್ ನ್ಯೂಸ್
22-05-26 06:01 pm HK News Staffer ಕರ್ನಾಟಕ
ಮಂಗಳೂರು, ಮೇ 22: ದೇಶದಲ್ಲಿ ಅರಾಜಕತೆ ಎಷ್ಟಿದೆ ಅಂದ್ರೆ ಕಾಕ್ರೋಚ್ ಜನತಾ ಪಾರ್ಟಿಗೆ ಸಬ್ಸ್ಕ್ರಿಪ್ಷನ್ ಬಿಜೆಪಿ ಪಕ್ಷದ ಸಬ್ಸ್ಕ್ರಿಪ್ಷನ್ಗಿಂತ ಹೆಚ್ಚಾಗಿದೆ. ಆದರೆ ಈ ಪಾರ್ಟಿಯ ಸಾಮಾಜಿಕ ಜಾಲತಾಣ ಅಕೌಂಟನ್ನು ನಿರ್ಬಂಧಿಸುವ ಕೆಲಸ ಆಗ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸದ್ದು ಮಾಡ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಆರ್ಥಿಕ ಪರಿಸ್ಥಿತಿ ಕೆಟ್ಟು ಹೋಗಿದೆ. ಮನಮೋಹನ್ ಸಿಂಗ್ ಸರಕಾರ ಇದ್ದಾಗ ಮೋದಿಯವರು ಭಾಷಣ ಬಿಗಿಯುತ್ತಿದ್ದರು. ಈಗ ದೇಶದ ರೂಪಾಯಿ ಮೌಲ್ಯ ಅಮೇರಿಕಾ ಡಾಲರ್ ಜೊತೆಯಲ್ಲ ಪಾಕಿಸ್ತಾನ, ಬಾಂಗ್ಲಾದೇಶದ ಕರೆನ್ಸಿ ಮೌಲ್ಯಕ್ಕಿಂತಲೂ ಕೆಳಮಟ್ಟಕ್ಕೆ ಕುಸಿದಿದೆ. ಮೋದಿಯವರ ವಿದೇಶಾಂಗ ನೀತಿ, ಆರ್ಥಿಕ ಶಕ್ತಿ ಏನೆಂದೇ ಅರ್ಥ ಆಗುವುದಿಲ್ಲ. ವಿಶ್ವ ಮಟ್ಟದಲ್ಲಿ ಭಾರತ ಸೂಪರ್ ಪವರ್ ಎಂದು ಬಿಂಬಿಸುತ್ತಿದ್ದರು. ಆದರೆ ಈಗ ದೇಶದ ಜಿಡಿಪಿ ಆರನೇ ಸ್ಥಾನಕ್ಕೆ ಇಳಿದಿದೆ ಎಂದು ಲೇವಡಿ ಮಾಡಿದರು.
ಇದೇ ವೇಳೆ, ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಬಗ್ಗೆಯೂ ಗುಂಡೂರಾವ್ ಸುಳಿವು ನೀಡಿದ್ದು ಸಂಪುಟ ವಿಚಾರದಲ್ಲಿ ಏನೇನಾಗುತ್ತೆ ಅನ್ನೋದು ಹೇಳೋಕೆ ಆಗಲ್ಲ. ಈ ತಿಂಗಳ ಕೊನೆಯಲ್ಲಿ ಅಥವಾ ಜೂನ್ ನಲ್ಲಿ ಸಂಪುಟ ಪುನರ್ ರಚನೆ ಆಗಬಹುದು. ಹೊಸಬರಿಗೆ ಅವಕಾಶ ಸಿಗಬಹುದು ಎಂದು ಹೇಳಿದರು. ನಿಮ್ಮ ಸಚಿವ ಸ್ಥಾನ ಬದಲಾಗುವ ಸಾಧ್ಯತೆ ಬಗ್ಗೆ ಏನೇನು ಆಗುತ್ತೆ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಉತ್ತರಿಸಿದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm