ಬ್ರೇಕಿಂಗ್ ನ್ಯೂಸ್
22-05-26 09:30 pm HK News Staffer ಕರ್ನಾಟಕ
ಬೆಂಗಳೂರು, ಮೇ 22: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದ್ದು ಸಚಿವ ಸಂಪುಟ ಸಭೆಯಲ್ಲಿ ಕಲಬುರಗಿಯ ಆಳಂದ ವಿವಾದಿತ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಸಂಬಂಧಿಸಿದ 13 ಪ್ರಕರಣಗಳನ್ನು ವಾಪಸ್ ಪಡೆದಿದೆ.
ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಮನವಿ ಮೇರೆಗೆ ಪ್ರಕರಣ ವಾಪಸ್ ಪಡೆಯಲಾಗಿದೆ. ಈ ಮೂಲಕ ಕಲ್ಲು ತೂರಾಟದ ಆರೋಪಿಗಳಾಗಿದ್ದ ಮುಸ್ಲಿಂ ಯುವಕರು ಹಾಗೂ ಕೆಲವು ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಿದೆ. 2022ರ ಶಿವರಾತ್ರಿಯಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ ಪೂಜೆ ಸಂದರ್ಭದಲ್ಲಿ ದೊಡ್ಡ ಗಲಾಟೆಯಾಗಿತ್ತು. ಕಿಡಿಗೇಡಿಗಳು ರಾಘವ ಚೈತನ್ಯ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದರು.
ಅದನ್ನ ಸ್ವಚ್ಛಗೊಳಿಸಿ ಪೂಜೆಗೆಂದು ತೆರಳಿದ್ದ ಅಂದಿನ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಹಾಗು ಡಿಸಿ, ಎಸ್ಪಿ ಕಾರಿನ ಮೇಲೆ ಕಿಡಿಗೇಡಿಗಳು ಬಡಿಗೆಗಳಿಂದ ಹೊಡೆದು ಕಲ್ಲು ತೂರಾಟ ಮಾಡಿ ಮಾರಕಾಸ್ತ್ರಗಳನ್ನು ಪ್ರದರ್ಶನ ಮಾಡಿದ್ದರು. ಗಲಾಟೆ ಪ್ರಕರಣ ಸಂಬಂಧ ಮುಸ್ಲಿಂ ಮುಖಂಡರು ಹಾಗೂ ಯುವಕರ ವಿರುದ್ಧ ದಾಖಲಾಗಿದ್ದ ಒಟ್ಟು 13 ಪ್ರಕರಣಗಳನ್ನ ರಾಜ್ಯ ಸರ್ಕಾರ ಇದೀಗ ದಿಢೀರ್ ಹಿಂಪಡೆದುಕೊಂಡಿದೆ. ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಈ ರೀತಿ ಮಾಡಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm