ಬ್ರೇಕಿಂಗ್ ನ್ಯೂಸ್
22-05-26 09:30 pm HK News Staffer ಕರ್ನಾಟಕ
ಬೆಂಗಳೂರು, ಮೇ 22: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದ್ದು ಸಚಿವ ಸಂಪುಟ ಸಭೆಯಲ್ಲಿ ಕಲಬುರಗಿಯ ಆಳಂದ ವಿವಾದಿತ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಸಂಬಂಧಿಸಿದ 13 ಪ್ರಕರಣಗಳನ್ನು ವಾಪಸ್ ಪಡೆದಿದೆ.
ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಮನವಿ ಮೇರೆಗೆ ಪ್ರಕರಣ ವಾಪಸ್ ಪಡೆಯಲಾಗಿದೆ. ಈ ಮೂಲಕ ಕಲ್ಲು ತೂರಾಟದ ಆರೋಪಿಗಳಾಗಿದ್ದ ಮುಸ್ಲಿಂ ಯುವಕರು ಹಾಗೂ ಕೆಲವು ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಿದೆ. 2022ರ ಶಿವರಾತ್ರಿಯಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ ಪೂಜೆ ಸಂದರ್ಭದಲ್ಲಿ ದೊಡ್ಡ ಗಲಾಟೆಯಾಗಿತ್ತು. ಕಿಡಿಗೇಡಿಗಳು ರಾಘವ ಚೈತನ್ಯ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದರು.
ಅದನ್ನ ಸ್ವಚ್ಛಗೊಳಿಸಿ ಪೂಜೆಗೆಂದು ತೆರಳಿದ್ದ ಅಂದಿನ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಹಾಗು ಡಿಸಿ, ಎಸ್ಪಿ ಕಾರಿನ ಮೇಲೆ ಕಿಡಿಗೇಡಿಗಳು ಬಡಿಗೆಗಳಿಂದ ಹೊಡೆದು ಕಲ್ಲು ತೂರಾಟ ಮಾಡಿ ಮಾರಕಾಸ್ತ್ರಗಳನ್ನು ಪ್ರದರ್ಶನ ಮಾಡಿದ್ದರು. ಗಲಾಟೆ ಪ್ರಕರಣ ಸಂಬಂಧ ಮುಸ್ಲಿಂ ಮುಖಂಡರು ಹಾಗೂ ಯುವಕರ ವಿರುದ್ಧ ದಾಖಲಾಗಿದ್ದ ಒಟ್ಟು 13 ಪ್ರಕರಣಗಳನ್ನ ರಾಜ್ಯ ಸರ್ಕಾರ ಇದೀಗ ದಿಢೀರ್ ಹಿಂಪಡೆದುಕೊಂಡಿದೆ. ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಈ ರೀತಿ ಮಾಡಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm