ಬ್ರೇಕಿಂಗ್ ನ್ಯೂಸ್
22-05-26 09:30 pm HK News Staffer ಕರ್ನಾಟಕ
ಬೆಂಗಳೂರು, ಮೇ 22: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದ್ದು ಸಚಿವ ಸಂಪುಟ ಸಭೆಯಲ್ಲಿ ಕಲಬುರಗಿಯ ಆಳಂದ ವಿವಾದಿತ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಸಂಬಂಧಿಸಿದ 13 ಪ್ರಕರಣಗಳನ್ನು ವಾಪಸ್ ಪಡೆದಿದೆ.
ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಮನವಿ ಮೇರೆಗೆ ಪ್ರಕರಣ ವಾಪಸ್ ಪಡೆಯಲಾಗಿದೆ. ಈ ಮೂಲಕ ಕಲ್ಲು ತೂರಾಟದ ಆರೋಪಿಗಳಾಗಿದ್ದ ಮುಸ್ಲಿಂ ಯುವಕರು ಹಾಗೂ ಕೆಲವು ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಿದೆ. 2022ರ ಶಿವರಾತ್ರಿಯಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ ಪೂಜೆ ಸಂದರ್ಭದಲ್ಲಿ ದೊಡ್ಡ ಗಲಾಟೆಯಾಗಿತ್ತು. ಕಿಡಿಗೇಡಿಗಳು ರಾಘವ ಚೈತನ್ಯ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದರು.
ಅದನ್ನ ಸ್ವಚ್ಛಗೊಳಿಸಿ ಪೂಜೆಗೆಂದು ತೆರಳಿದ್ದ ಅಂದಿನ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಹಾಗು ಡಿಸಿ, ಎಸ್ಪಿ ಕಾರಿನ ಮೇಲೆ ಕಿಡಿಗೇಡಿಗಳು ಬಡಿಗೆಗಳಿಂದ ಹೊಡೆದು ಕಲ್ಲು ತೂರಾಟ ಮಾಡಿ ಮಾರಕಾಸ್ತ್ರಗಳನ್ನು ಪ್ರದರ್ಶನ ಮಾಡಿದ್ದರು. ಗಲಾಟೆ ಪ್ರಕರಣ ಸಂಬಂಧ ಮುಸ್ಲಿಂ ಮುಖಂಡರು ಹಾಗೂ ಯುವಕರ ವಿರುದ್ಧ ದಾಖಲಾಗಿದ್ದ ಒಟ್ಟು 13 ಪ್ರಕರಣಗಳನ್ನ ರಾಜ್ಯ ಸರ್ಕಾರ ಇದೀಗ ದಿಢೀರ್ ಹಿಂಪಡೆದುಕೊಂಡಿದೆ. ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಈ ರೀತಿ ಮಾಡಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
22-05-26 09:30 pm
HK News Staffer
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲದಾಗಿದೆ, ಇದೊಂದು...
22-05-26 02:45 pm
ರಾಜ್ಯಾದ್ಯಂತ ವರುಣಾರ್ಭಟ ; ಒಂದೇ ಮಳೆಗೆ ಬೆಚ್ಚಿಬಿದ...
22-05-26 10:45 am
ಸಾಕಾನೆಗಳ ಕಾದಾಟದಲ್ಲಿ ಸಿಲುಕಿ ಮಹಿಳೆ ಸಾವು ; ದುಬಾರ...
19-05-26 11:34 pm
22-05-26 05:57 pm
HK News Staffer
ಬಂಗಾಳ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯ! ತರಗತಿ...
22-05-26 11:53 am
ಜಾಲತಾಣದಲ್ಲಿ ಜೆನ್- ಜಿ ಬಿರುಗಾಳಿ ; ಸಿಜೆಐ ವಿರುದ್ಧ...
21-05-26 02:49 pm
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
22-05-26 09:25 pm
HK News Staffer
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm
ಮಾನಸಿಕ ಖಿನ್ನತೆ ; ಮನೆಯ ಬಾಲ್ಕನಿಯಲ್ಲೇ ತಲೆಗೆ ಶೂಟ್...
22-05-26 07:18 pm
ಗಿರವಿ ಚಿನ್ನ ಕರಗಿಸಿ ಕೋಟ್ಯಂತರ ರೂ. ಲೂಟಿ, ಎಸ್ಡಿಜ...
21-05-26 08:28 pm
ಕುಂಟಿಕಾನ; ಆವರಣ ಗೋಡೆ ಕುಸಿದು ಮಣ್ಣಿನಡಿಗೆ ಬಿದ್ದ ಸ...
21-05-26 07:33 pm