ಬ್ರೇಕಿಂಗ್ ನ್ಯೂಸ್
22-05-26 09:30 pm HK News Staffer ಕರ್ನಾಟಕ
ಬೆಂಗಳೂರು, ಮೇ 22: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದ್ದು ಸಚಿವ ಸಂಪುಟ ಸಭೆಯಲ್ಲಿ ಕಲಬುರಗಿಯ ಆಳಂದ ವಿವಾದಿತ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಸಂಬಂಧಿಸಿದ 13 ಪ್ರಕರಣಗಳನ್ನು ವಾಪಸ್ ಪಡೆದಿದೆ.
ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಮನವಿ ಮೇರೆಗೆ ಪ್ರಕರಣ ವಾಪಸ್ ಪಡೆಯಲಾಗಿದೆ. ಈ ಮೂಲಕ ಕಲ್ಲು ತೂರಾಟದ ಆರೋಪಿಗಳಾಗಿದ್ದ ಮುಸ್ಲಿಂ ಯುವಕರು ಹಾಗೂ ಕೆಲವು ಮುಖಂಡರಿಗೆ ಬಿಗ್ ರಿಲೀಫ್ ಸಿಕ್ಕಿದೆ. 2022ರ ಶಿವರಾತ್ರಿಯಂದು ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗದ ಪೂಜೆ ಸಂದರ್ಭದಲ್ಲಿ ದೊಡ್ಡ ಗಲಾಟೆಯಾಗಿತ್ತು. ಕಿಡಿಗೇಡಿಗಳು ರಾಘವ ಚೈತನ್ಯ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದರು.
ಅದನ್ನ ಸ್ವಚ್ಛಗೊಳಿಸಿ ಪೂಜೆಗೆಂದು ತೆರಳಿದ್ದ ಅಂದಿನ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಹಾಗು ಡಿಸಿ, ಎಸ್ಪಿ ಕಾರಿನ ಮೇಲೆ ಕಿಡಿಗೇಡಿಗಳು ಬಡಿಗೆಗಳಿಂದ ಹೊಡೆದು ಕಲ್ಲು ತೂರಾಟ ಮಾಡಿ ಮಾರಕಾಸ್ತ್ರಗಳನ್ನು ಪ್ರದರ್ಶನ ಮಾಡಿದ್ದರು. ಗಲಾಟೆ ಪ್ರಕರಣ ಸಂಬಂಧ ಮುಸ್ಲಿಂ ಮುಖಂಡರು ಹಾಗೂ ಯುವಕರ ವಿರುದ್ಧ ದಾಖಲಾಗಿದ್ದ ಒಟ್ಟು 13 ಪ್ರಕರಣಗಳನ್ನ ರಾಜ್ಯ ಸರ್ಕಾರ ಇದೀಗ ದಿಢೀರ್ ಹಿಂಪಡೆದುಕೊಂಡಿದೆ. ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಈ ರೀತಿ ಮಾಡಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm