ಬ್ರೇಕಿಂಗ್ ನ್ಯೂಸ್
22-05-26 10:24 pm HK News Desk ಕರ್ನಾಟಕ
ಹಾವೇರಿ, ಮೇ 22: ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದ ವಿಶೇಷ ಚೇತನ ಮಗನನ್ನು ರಕ್ಷಿಸಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು 40 ವರ್ಷದ ಶಂಬುಲಿಂಗಪ್ಪ ಹಂಸಬಾವಿ ಮತ್ತು 8 ವರ್ಷದ ಶರತ ಹಂಸಬಾವಿ ಎಂದು ಗುರುತಿಸಲಾಗಿದೆ.
ಮುಂಜಾನೆ ವಾಕಿಂಗ್ಗೆಂದು ಮಗುವನ್ನು ತಂದೆ ಕರೆದುಕೊಂಡು ಹೋಗಿದ್ದರು. ಗ್ರಾಮದ ಮಧ್ಯದಲ್ಲಿರುವ ಹೊಂಡ ಹಸಿರು ಪಾಚಿಯಿಂದ ಕೂಡಿದ್ದು ಇದು ತಿಳಿಯದೇ ಶರತ್ ನೀರಿಗೆ ಬಿದ್ದಿದ್ದನು. ಮಗನ ಪ್ರಾಣ ಉಳಿಸಲು ಹೋದ ತಂದೆಯೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ಕೊಡಗಿನ ಮಡಿಕೇರಿಯ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದ ಘಟನೆ ಜನರನ್ನು ಬೆಚ್ಚಿಬೀಳಿಸಿತ್ತು. ಇದೀಗ ಹಾವೇರಿಯಲ್ಲಿ ನಡೆದ ತಂದೆ-ಮಗನ ಈ ದಾರುಣ ಅಂತ್ಯ ಮತ್ತೊಮ್ಮೆ ರಾಜ್ಯದ ಜನರನ್ನು ಕಣ್ಣೀರಾಗಿಸಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm