ಬ್ರೇಕಿಂಗ್ ನ್ಯೂಸ್
12-08-20 04:57 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯೊಬ್ಬರು ಫೇಸ್ಬುಕ್ನಲ್ಲಿ ಮುಸ್ಲಿಂ ಸಮುದಾಯ ವಿರೋಧಿ ವಿವಾದಿತ ಪೋಸ್ಟ್ ಹಾಕಿದ್ದರು ಎಂದು ಆರೋಪಿಸಿ ಕಿಡಿಗೇಡಿಗಳ ಗುಂಪೊಂದು ಬೆಂಗಳೂರಿನಲ್ಲಿ ಮಂಗಳವಾರ ತಡರಾತ್ರಿ ಗಲಭೆ ನಡೆಸಿದೆ. ಹೀಗಾಗಿ ಬೆಂಗಳೂರು ಪೊಲೀಸರು ಗಲಭೆ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಿದ್ದಾರೆ. ಹಾಗೆಯೇ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಹೇರಲಾಗಿದೆ.
ಮಂಗಳವಾರ ತಡರಾತ್ರಿ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧಿಸುವಂತೆ ಕಿಡಿಗೇಡಿಗಳ ಗುಂಪೊಂದು ಡಿ.ಜಿ.ಹಳ್ಳಿ ಪೊಲೀಸ್ ಠಾಣೆಯನ್ನು ಸುತ್ತುವರಿದಿತ್ತು. ಈ ವೇಳೆ ಪೊಲೀಸರು ಮತ್ತು ಕಿಡಿಗೇಡಿಗಳ ನಡುವೆ ವಾಗ್ದಾಳಿ ನಡೆದಿದೆ. ಪರಿಸ್ಥತಿ ಕೈಮೀರಿ ಪೊಲೀಸ್ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.ಇನ್ನು, ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಇಡೀ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ನಿಷೇಧಾಜ್ಞೆ ಹೇರಲಾಗಿದೆ. ಈ ಸಂಬಂಧ 140ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm