ಬ್ರೇಕಿಂಗ್ ನ್ಯೂಸ್
24-05-26 05:36 pm HK News Desk ಕರ್ನಾಟಕ
ಕಾರವಾರ, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ತಟ್ಟೆಹಕ್ಕಲು ಎಂಬಲ್ಲಿ ನದಿಯಲ್ಲಿ ಕಪ್ಪೆ ಚಿಪ್ಪು ಸಂಗ್ರಹಿಸಲು ಹೋದ ಒಂದೇ ಕುಟುಂಬದ ಹತ್ತು ಮಂದಿ ನೀರು ಪಾಲಾಗಿದ್ದಾರೆ. ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಜನರು ನೀರಿನ ಸುಳಿಗೆ ಸಿಲುಕಿದ್ದು ಎಂಟು ಜನರ ಶವ ಪತ್ತೆಯಾಗಿದ್ದು ಇಬ್ಬರು ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ನಾಲ್ವರನ್ನ ರಕ್ಷಣೆ ಮಾಡಲಾಗಿದೆ
ಏಳು ಮಹಿಳೆಯರು ಸೇರಿ ಇಂದು (ಮೇ 24) ಬೆಳಗ್ಗೆ ತಟ್ಟಿಹಕ್ಕಲು ಬಳಿ ನದಿಗೆ ಹೋಗಿದ್ದರು. ಕಪ್ಪೆ ಚಿಪ್ಪು ಸಂಗ್ರಹಿಸುತ್ತಿದ್ದ ವೇಳೆ ಏಕಾಏಕಿ ನದಿಯಲ್ಲಿ ನೀರು ಹೆಚ್ಚಾಗಿದ್ದು, ನದಿ ಬದಿಯಲ್ಲಿದ್ದವರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ. ಸಾವನ್ನಪ್ಪಿದ ಎಂಟು ಜನರಲ್ಲಿ ಓರ್ವ ಪುರುಷ, 7 ಜನ ಮಹಿಳೆಯರು ಎಂದು ತಿಳಿದುಬಂದಿದೆ. .
ಮೃತದೇಹಗಳನ್ನ ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನುಳಿದ ಇಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಶಂಕೆಯಿದೆ. ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಮೀನುಗಾರರ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಎಲ್ಲರೂ ಅಕ್ಕಿಪಕ್ಕದ ಸಂಬಂಧಿಕರಾಗಿದ್ದು ಒಂದೇ ಕುಟುಂಬದವರು ಎಂಬ ಮಾಹಿತಿ ಲಭ್ಯವಾಗಿದೆ.
24-05-26 05:36 pm
HK News Desk
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 04:45 pm
HK News Staffer
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
24-05-26 02:01 pm
HK News Staffer
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm