ಬ್ರೇಕಿಂಗ್ ನ್ಯೂಸ್
24-05-26 05:36 pm HK News Desk ಕರ್ನಾಟಕ
ಕಾರವಾರ, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ತಟ್ಟೆಹಕ್ಕಲು ಎಂಬಲ್ಲಿ ನದಿಯಲ್ಲಿ ಕಪ್ಪೆ ಚಿಪ್ಪು ಸಂಗ್ರಹಿಸಲು ಹೋದ ಒಂದೇ ಕುಟುಂಬದ ಹತ್ತು ಮಂದಿ ನೀರು ಪಾಲಾಗಿದ್ದಾರೆ. ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಜನರು ನೀರಿನ ಸುಳಿಗೆ ಸಿಲುಕಿದ್ದು ಎಂಟು ಜನರ ಶವ ಪತ್ತೆಯಾಗಿದ್ದು ಇಬ್ಬರು ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ನಾಲ್ವರನ್ನ ರಕ್ಷಣೆ ಮಾಡಲಾಗಿದೆ
ಏಳು ಮಹಿಳೆಯರು ಸೇರಿ ಇಂದು (ಮೇ 24) ಬೆಳಗ್ಗೆ ತಟ್ಟಿಹಕ್ಕಲು ಬಳಿ ನದಿಗೆ ಹೋಗಿದ್ದರು. ಕಪ್ಪೆ ಚಿಪ್ಪು ಸಂಗ್ರಹಿಸುತ್ತಿದ್ದ ವೇಳೆ ಏಕಾಏಕಿ ನದಿಯಲ್ಲಿ ನೀರು ಹೆಚ್ಚಾಗಿದ್ದು, ನದಿ ಬದಿಯಲ್ಲಿದ್ದವರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ. ಸಾವನ್ನಪ್ಪಿದ ಎಂಟು ಜನರಲ್ಲಿ ಓರ್ವ ಪುರುಷ, 7 ಜನ ಮಹಿಳೆಯರು ಎಂದು ತಿಳಿದುಬಂದಿದೆ. .
ಮೃತದೇಹಗಳನ್ನ ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನುಳಿದ ಇಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಶಂಕೆಯಿದೆ. ಸ್ಥಳಕ್ಕೆ ಭಟ್ಕಳ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಮೀನುಗಾರರ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಎಲ್ಲರೂ ಅಕ್ಕಿಪಕ್ಕದ ಸಂಬಂಧಿಕರಾಗಿದ್ದು ಒಂದೇ ಕುಟುಂಬದವರು ಎಂಬ ಮಾಹಿತಿ ಲಭ್ಯವಾಗಿದೆ.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm