ಬ್ರೇಕಿಂಗ್ ನ್ಯೂಸ್
24-05-26 09:03 pm HK News Staffer ಕರ್ನಾಟಕ
ಕಲಬುರಗಿ, ಮೇ 24: ನೀಟ್ಗೆ ಹಾಜರಾಗಿದ್ದ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿಯನ್ನು ಭಾಗ್ಯಶ್ರೀ (18) ಎಂದು ಗುರುತಿಸಲಾಗಿದೆ. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದ ಮಗಳು, ಪಿಯುಸಿ ಪರೀಕ್ಷೆಯಲ್ಲಿ ಶೇ.92 ಅಂಕ ಗಳಿಸಿ ಉತ್ತೀರ್ಣಳಾಗಿದ್ದಳು ಎಂದು ತಂದೆ ಹೇಳಿದರು.
"ನಮ್ಮ ಕುಟುಂಬದಲ್ಲಿ ಯಾವುದೇ ತೊಂದರೆ ಅಥವಾ ಸಮಸ್ಯೆ ಇರಲಿಲ್ಲ. ನಾವು ಸಂತೋಷದಿಂದ ಬದುಕುತ್ತಿದ್ದೆವು. ಅವಳು ನೀಟ್ನಲ್ಲಿ ಉತ್ತಮ ಸಾಧನೆ ಮಾಡಿದ್ದಳು. ಎಲ್ಲವೂ ಚೆನ್ನಾಗಿಯೇ ನಡೆಯುತ್ತಿತ್ತು. ಬಹುಶಃ ಮತ್ತೆ ನೀಟ್ ಮತ್ತೆ ಬರೆಯುವ ಬಗ್ಗೆ ಅವಳ ಮನಸ್ಸಿನಲ್ಲಿ ಕೆಲವು ಭಾವನೆಗಳಿದ್ದಿರಬಹುದು. ನಾನು ಯಾರನ್ನೂ ದೂಷಿಸುವುದಿಲ್ಲ. ಅವಳ ನೋವು ಅಥವಾ ಸಂಕಟ ನಮಗೆ ಗೊತ್ತಿಲ್ಲ. ನಾನೇನು ಹೇಳಲಿ?" ಎಂದು ರಾಜಶೇಖರ್ ಕಣ್ಣೀರು ಸುರಿಸುತ್ತಾ ಮಾಧ್ಯಮದವರೊಂದಿಗೆ ಬೇಸರದಿಂದ ನುಡಿದರು.
ವಿದ್ಯಾರ್ಥಿನಿ ಯಾವುದೇ ಡೆತ್ ನೋಟ್ ಬರೆದಿಲ್ಲ ಅಥವಾ ಸಾವಿಗೆ ಯಾವುದೇ ಕಾರಣ ನೀಡಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಮೇ 3ರಂದು ನಡೆದ ನೀಟ್-ಯುಜಿಯನ್ನು ರದ್ದುಗೊಳಿಸಲಾಗಿತ್ತು. ಜೂನ್ 21ರಂದು ಮರು ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಟಿಎ) ತೀರ್ಮಾನಿಸಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am