ಬ್ರೇಕಿಂಗ್ ನ್ಯೂಸ್
28-05-26 05:31 pm HK News Desk ಕರ್ನಾಟಕ
ಬೆಂಗಳೂರು, ಮೇ 28: ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ಕಾವೇರಿ ಇಂದು ಭಾವುಕ ಕ್ಷಣದ ಸಾಕ್ಷಿತಾಯಿತು. ಗುರುವಾರ ಬೆಳಗ್ಗೆ ಸಿದ್ದರಾಮಯ್ಯ ಅವರು ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಹಮ್ಮಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಕಾವೇರಿ ನಿವಾಸದ ಹೊರಗೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದರು. ಸಿದ್ದರಾಮಯ್ಯ ಕ್ಷೇತ್ರ ವರುಣಾದಿಂದ ಅವರ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು.
ಕಾವೇರಿ ಹೊರಗಡೆ ಸಿದ್ದರಾಮಯ್ಯ ಪರವಾಗಿ ಘೋಷಣೆ ಕೂಗುತ್ತಾ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಕಾವೇರಿಗೆ ಬಂದ ಬಹುತೇಕ ಅಭಿಮಾನಿಗಳ ಪೈಕಿ ವರುಣಾ ಕ್ಷೇತ್ರದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಬಡವರಿಗೆ ಅನ್ನ ಕೊಟ್ಟ ಸಿದ್ದರಾಮಯ್ಯ ಎಂಬ ಘೋಷಣೆಗಳು ಇದೇ ವೇಳೆ ಮೊಳಗಿದವು.
ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಅವರು ಸಿಎಂ ನಿವಾಸ ಕಾವೇರಿಯಲ್ಲಿ ವರುಣಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಿದರು. ಸಿಎಂ ರಾಜೀನಾಮೆ ಸುದ್ದಿ ಕೇಳಿ ಆಗಮಿಸಿರೋ ಕಾರ್ಯಕರ್ತರನ್ನು ಸಿದ್ದರಾಮಯ್ಯ ಸಮಾಧಾನ ಪಡಿಸಿದರು. ಈ ವೇಳೆ ಕಾರ್ಯಕರ್ತರನ್ನು ನೋಡಿ ಸಿದ್ದರಾಮಯ್ಯ ಭಾವುಕರಾದರು.
ಸಿಎಂ ರಾಜೀನಾಮೆಗೆ ಹಿನ್ನೆಲೆಯಲ್ಲಿ ಅವರ ಪರವಾಗಿ ಘೋಷಣೆ ಕೂಗುತ್ತಾ ಕಾರ್ಯಕರ್ತರು ಕಣ್ಣೀರು ಹಾಕಿದರು. ಈ ವೇಳೆ ಎಲ್ಲರಿಗೂ ಹಸ್ತಲಾಘವ ಮಾಡಿದ ಸಿದ್ದರಾಮಯ್ಯ ಭಾವುಕರಾಗಿ ಬೀಳ್ಕೊಟ್ಟರು.
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ ಕೇಳಿ ಸಚಿವ ಸಂತೋಷ್ ಲಾಡ್ ಕಣ್ಣೀರು ಹಾಕಿದ ಘಟನೆಯನ್ನು ಇಲ್ಲಿ ಸ್ಮರಿಸಬಹುದು.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm