ಬ್ರೇಕಿಂಗ್ ನ್ಯೂಸ್
28-05-26 05:31 pm HK News Desk ಕರ್ನಾಟಕ
ಬೆಂಗಳೂರು, ಮೇ 28: ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸ ಕಾವೇರಿ ಇಂದು ಭಾವುಕ ಕ್ಷಣದ ಸಾಕ್ಷಿತಾಯಿತು. ಗುರುವಾರ ಬೆಳಗ್ಗೆ ಸಿದ್ದರಾಮಯ್ಯ ಅವರು ಸಚಿವರಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಹಮ್ಮಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಕಾವೇರಿ ನಿವಾಸದ ಹೊರಗೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದರು. ಸಿದ್ದರಾಮಯ್ಯ ಕ್ಷೇತ್ರ ವರುಣಾದಿಂದ ಅವರ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದರು.
ಕಾವೇರಿ ಹೊರಗಡೆ ಸಿದ್ದರಾಮಯ್ಯ ಪರವಾಗಿ ಘೋಷಣೆ ಕೂಗುತ್ತಾ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಕಾವೇರಿಗೆ ಬಂದ ಬಹುತೇಕ ಅಭಿಮಾನಿಗಳ ಪೈಕಿ ವರುಣಾ ಕ್ಷೇತ್ರದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಬಡವರಿಗೆ ಅನ್ನ ಕೊಟ್ಟ ಸಿದ್ದರಾಮಯ್ಯ ಎಂಬ ಘೋಷಣೆಗಳು ಇದೇ ವೇಳೆ ಮೊಳಗಿದವು.
ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಅವರು ಸಿಎಂ ನಿವಾಸ ಕಾವೇರಿಯಲ್ಲಿ ವರುಣಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಿದರು. ಸಿಎಂ ರಾಜೀನಾಮೆ ಸುದ್ದಿ ಕೇಳಿ ಆಗಮಿಸಿರೋ ಕಾರ್ಯಕರ್ತರನ್ನು ಸಿದ್ದರಾಮಯ್ಯ ಸಮಾಧಾನ ಪಡಿಸಿದರು. ಈ ವೇಳೆ ಕಾರ್ಯಕರ್ತರನ್ನು ನೋಡಿ ಸಿದ್ದರಾಮಯ್ಯ ಭಾವುಕರಾದರು.
ಸಿಎಂ ರಾಜೀನಾಮೆಗೆ ಹಿನ್ನೆಲೆಯಲ್ಲಿ ಅವರ ಪರವಾಗಿ ಘೋಷಣೆ ಕೂಗುತ್ತಾ ಕಾರ್ಯಕರ್ತರು ಕಣ್ಣೀರು ಹಾಕಿದರು. ಈ ವೇಳೆ ಎಲ್ಲರಿಗೂ ಹಸ್ತಲಾಘವ ಮಾಡಿದ ಸಿದ್ದರಾಮಯ್ಯ ಭಾವುಕರಾಗಿ ಬೀಳ್ಕೊಟ್ಟರು.
ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ ಕೇಳಿ ಸಚಿವ ಸಂತೋಷ್ ಲಾಡ್ ಕಣ್ಣೀರು ಹಾಕಿದ ಘಟನೆಯನ್ನು ಇಲ್ಲಿ ಸ್ಮರಿಸಬಹುದು.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm