ಬ್ರೇಕಿಂಗ್ ನ್ಯೂಸ್
02-06-26 10:42 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 03: ರಾಜ್ಯ ಕಾಂಗ್ರೆಸ್ ಸರ್ಕಾರದ ವಾಹನವೇ ಕೆಟ್ಟು ಹೋಗಿದೆ. ಕೆಟ್ಟು ಹೋದ ವಾಹನ ರಿಪೇರಿ ಮಾಡಬೇಕು. ಸಿಎಂ ಎಂಬ ಡ್ರೈವರ್ ಚೇಂಜ್ ಮಾಡಿದ್ರೆ ಏನೂ ಆಗಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ವಿಚಾರವಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನ 2028ಕ್ಕೆ ಬಿಜೆಪಿ ವಾಹನ ಹಿಡಿಯುತ್ತಾರೆ. ಸತ್ತ ಹೆಣಗಳಂತೆ ದಲಿತರು ಬದುಕಬಾರದು. ದಲಿತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಉಳಿಗಾಲ ಇಲ್ಲ. ಹಾಗಾಗಿ ನಾವು ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿಕೊಂಡೆವು ಎಂದರು.
ಕಾಂಗ್ರೆಸ್ನಲ್ಲಿ ಮಂತ್ರಿಗಿರಿಗಾಗಿ ದಲಿತರು ಹೋರಾಟ ನಡೆಸುವಂತಾಗಿದೆ. ನಾಚಿಕೆ ಇದ್ರೆ ಕಾಂಗ್ರೆಸ್ನಲ್ಲಿರುವ ದಲಿತ ನಾಯಕರು ಕಾಂಗ್ರೆಸ್ ಬಿಟ್ಟು ಬನ್ನಿ. ದಲಿತರಿಗೆ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಿದೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತರಿಗೆ ನ್ಯಾಯ ಸಿಗಲ್ಲ. ಮಲ್ಲಿಕಾರ್ಜುನ ಖರ್ಗೆ ದಲಿತ ಸಿಎಂ ಮಾಡುವ ಬಗ್ಗೆ ತುಟಿ ಬಿಚ್ಚಿಲ್ಲ ಎಂದು ಕಿಡಿಕಾರಿದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm