ಬ್ರೇಕಿಂಗ್ ನ್ಯೂಸ್
02-06-26 10:42 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 02: ರಾಜ್ಯ ಕಾಂಗ್ರೆಸ್ ಸರ್ಕಾರದ ವಾಹನವೇ ಕೆಟ್ಟು ಹೋಗಿದೆ. ಕೆಟ್ಟು ಹೋದ ವಾಹನ ರಿಪೇರಿ ಮಾಡಬೇಕು. ಸಿಎಂ ಎಂಬ ಡ್ರೈವರ್ ಚೇಂಜ್ ಮಾಡಿದ್ರೆ ಏನೂ ಆಗಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ವಿಚಾರವಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನ 2028ಕ್ಕೆ ಬಿಜೆಪಿ ವಾಹನ ಹಿಡಿಯುತ್ತಾರೆ. ಸತ್ತ ಹೆಣಗಳಂತೆ ದಲಿತರು ಬದುಕಬಾರದು. ದಲಿತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಉಳಿಗಾಲ ಇಲ್ಲ. ಹಾಗಾಗಿ ನಾವು ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿಕೊಂಡೆವು ಎಂದರು.
ಕಾಂಗ್ರೆಸ್ನಲ್ಲಿ ಮಂತ್ರಿಗಿರಿಗಾಗಿ ದಲಿತರು ಹೋರಾಟ ನಡೆಸುವಂತಾಗಿದೆ. ನಾಚಿಕೆ ಇದ್ರೆ ಕಾಂಗ್ರೆಸ್ನಲ್ಲಿರುವ ದಲಿತ ನಾಯಕರು ಕಾಂಗ್ರೆಸ್ ಬಿಟ್ಟು ಬನ್ನಿ. ದಲಿತರಿಗೆ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಿದೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತರಿಗೆ ನ್ಯಾಯ ಸಿಗಲ್ಲ. ಮಲ್ಲಿಕಾರ್ಜುನ ಖರ್ಗೆ ದಲಿತ ಸಿಎಂ ಮಾಡುವ ಬಗ್ಗೆ ತುಟಿ ಬಿಚ್ಚಿಲ್ಲ ಎಂದು ಕಿಡಿಕಾರಿದರು.
02-06-26 10:42 pm
HK News Desk
ಕಾಂಗ್ರೆಸ್ಗೆ ಮತ ಹಾಕುವ ಬದಲು ಕುಕ್ಕರ್ ಅಥವಾ ಎಸ್ಡ...
01-06-26 09:44 pm
ಫೈನಲ್ ಸೋಲಿನ ಬೆನ್ನಲ್ಲೇ ಜಿಟಿಗೆ ಮತ್ತೊಂದು ಶಾಕ್...
01-06-26 11:31 am
ದೇಶದ ಸಿರಿವಂತ ಸಿಎಂ ಆಗಲಿದ್ದಾರೆ 'ಕನಕಪುರ ಬಂಡೆ' ಡಿ...
31-05-26 09:23 pm
ಜೂನ್ 3ರಂದು 24ನೇ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ...
30-05-26 06:45 pm
02-06-26 10:40 am
HK News Staffer
ನಟ ವಿಜಯ್ ಹಾದಿಯಲ್ಲೇ ಅಣ್ಣಾಮಲೈ ! ಬಿಜೆಪಿ ಬಿಟ್ಟು ದ...
02-06-26 10:01 am
ಪ್ರಧಾನಿ ಮೋದಿ ಕರೆ ಎಫೆಕ್ಟ್ ; ದೇಶಾದ್ಯಂತ ಚಿನ್ನ ಖರ...
31-05-26 09:25 pm
ಸೌದಿ ಜೈಲಿನಲ್ಲಿ ಎರಡು ದಶಕಗಳ ಅಗ್ನಿಪರೀಕ್ಷೆ; 34 ಕೋ...
29-05-26 06:17 pm
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
02-06-26 04:18 pm
HK News Staffer
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
Ivan Dsouza, Congress: ಐವಾನ್ ಡಿಸೋಜಗೆ ಸಚಿವ ಸ್ಥ...
01-06-26 07:05 pm
ಬೆಂಗಳೂರು–ಮಂಗಳೂರು ವಂದೇ ಭಾರತ್ ಟ್ರಯಲ್ಗೆ ಬ್ರೇಕ್...
01-06-26 02:22 pm
02-06-26 09:27 pm
HK News Staffer
Mangalore Robbery, Forest Jeep: ಅರಣ್ಯ ಇಲಾಖೆಯ...
02-06-26 02:58 pm
ಶಿರೂರಿನ ಹೊಳೆಯಲ್ಲಿ ಮುಳುಗಿ 16 ವರ್ಷದ ವಿದ್ಯಾರ್ಥಿ...
01-06-26 08:16 pm
ಪಿಲಾತಬೆಟ್ಟು ; ದೈವಕ್ಕೆ ತಂಬಿಲ ಮಾಡ್ತಿದ್ದಾಗಲೇ ಕುಡ...
01-06-26 12:40 pm
ನಾಲ್ಕು ಪುಟಗಳ ಡೆತ್ನೋಟ್ ಬರೆದಿಟ್ಟು ಲಾಡ್ಜ್ನಲ್ಲಿ...
31-05-26 08:25 pm