ಬ್ರೇಕಿಂಗ್ ನ್ಯೂಸ್
03-06-26 01:18 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 03: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸಾರ್ವಜನಿಕರು ನೇರ ವೀಕ್ಷಣೆ ಮಾಡಬಹುದಾಗಿದೆ.
ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಐತಿಹಾಸಿಕ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಜನತೆಗೆ ಈ ಮಹತ್ವದ ಕಾರ್ಯಕ್ರಮವನ್ನು ತಲುಪಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ‘ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್’ ಸಂಸ್ಥೆಯ ಸಹಯೋಗದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ರಾಜ್ಯಾದ್ಯಂತ ಇರುವ ಪ್ರಮುಖ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಡಿಸ್ಪ್ಲೇ ಪರದೆಗಳ ಮೂಲಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಂಪೂರ್ಣ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತದೆ. ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಸಾಮಾನ್ಯ ಜನರು ಈ ಐತಿಹಾಸಿಕ ಸಮಾರಂಭದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ತಂತ್ರಜ್ಞಾನ ಆಧಾರಿತ ಉಪಕ್ರಮವನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ಸಾರ್ವಜನಿಕರು ತಮ್ಮ ಹತ್ತಿರದ ಬಸ್ ನಿಲ್ದಾಣಗಳಲ್ಲೇ ನಿಂತು ಮುಖ್ಯಮಂತ್ರಿಗಳು ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನೋಡಬಹುದಾಗಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm