ಬ್ರೇಕಿಂಗ್ ನ್ಯೂಸ್
03-06-26 10:19 pm Mangaluru Staffer ಕರ್ನಾಟಕ
ಮಂಗಳೂರು, ಜೂನ್ 3: ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ಬಿಕೆ ಹರಿಪ್ರಸಾದ್ ಮತ್ತು ಪಿವಿ ಮೋಹನ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಲಾಗಿದೆ.
ಎಐಸಿಸಿ ಕಡೆಯಿಂದ ಈ ಬಗ್ಗೆ ಪ್ರಕಟಣೆ ನೀಡಲಾಗಿದ್ದು ವಿಧಾನ ಪರಿಷತ್ ಚುನಾವಣೆಗೆ ಬಿಕೆ ಹರಿಪ್ರಸಾದ್, ತಿಪ್ಪನಪ್ಪ ಕಮಕನೂರ್, ಪಿವಿ ಮೋಹನ್, ಶಿವಣ್ಣ ಮಳವಳ್ಳಿ ಅವರನ್ನು ಅಭ್ಯರ್ಥಿಗಳನ್ನಾಗಿ ಮಾಡಲಾಗಿದೆ.

ಜೂನ್ 18ರಂದು ಕರ್ನಾಟಕದಿಂದ ನಾಲ್ಕು ರಾಜ್ಯಸಭೆ ಮತ್ತು ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಇದೀಗ ನಾಲ್ವರನ್ನು ಎಐಸಿಸಿ ಕಡೆಯಿಂದ ಅಂತಿಮಗೊಳಿಸಲಾಗಿದೆ. ಈ ಪೈಕಿ ಬಿಕೆ ಹರಿಪ್ರಸಾದ್ ಅವರ ವಿಧಾನ ಪರಿಷತ್ ಅವಧಿ ಇದೇ ಜೂನ್ ಅಂತ್ಯಕ್ಕೆ ಮುಕ್ತಾಯಗೊಳ್ಳುತ್ತಿದ್ದು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಇದೀಗ ಮತ್ತೊಂದು ಅವಧಿಗೆ ವಿಧಾನ ಪರಿಷತ್ತಿಗೆ ಆಯ್ಕೆಗೊಳ್ಳಲು ಅವಕಾಶ ನೀಡಲಾಗಿದೆ. ಮಂಗಳೂರು ಮೂಲದ ಪಿವಿ ಮೋಹನ್ ಎಐಸಿಸಿ ಸದಸ್ಯರಾಗಿದ್ದರು.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm