ಬ್ರೇಕಿಂಗ್ ನ್ಯೂಸ್
03-06-26 10:19 pm Mangaluru Staffer ಕರ್ನಾಟಕ
ಮಂಗಳೂರು, ಜೂನ್ 3: ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲದ ಬಿಕೆ ಹರಿಪ್ರಸಾದ್ ಮತ್ತು ಪಿವಿ ಮೋಹನ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಲಾಗಿದೆ.
ಎಐಸಿಸಿ ಕಡೆಯಿಂದ ಈ ಬಗ್ಗೆ ಪ್ರಕಟಣೆ ನೀಡಲಾಗಿದ್ದು ವಿಧಾನ ಪರಿಷತ್ ಚುನಾವಣೆಗೆ ಬಿಕೆ ಹರಿಪ್ರಸಾದ್, ತಿಪ್ಪನಪ್ಪ ಕಮಕನೂರ್, ಪಿವಿ ಮೋಹನ್, ಶಿವಣ್ಣ ಮಳವಳ್ಳಿ ಅವರನ್ನು ಅಭ್ಯರ್ಥಿಗಳನ್ನಾಗಿ ಮಾಡಲಾಗಿದೆ.

ಜೂನ್ 18ರಂದು ಕರ್ನಾಟಕದಿಂದ ನಾಲ್ಕು ರಾಜ್ಯಸಭೆ ಮತ್ತು ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಇದೀಗ ನಾಲ್ವರನ್ನು ಎಐಸಿಸಿ ಕಡೆಯಿಂದ ಅಂತಿಮಗೊಳಿಸಲಾಗಿದೆ. ಈ ಪೈಕಿ ಬಿಕೆ ಹರಿಪ್ರಸಾದ್ ಅವರ ವಿಧಾನ ಪರಿಷತ್ ಅವಧಿ ಇದೇ ಜೂನ್ ಅಂತ್ಯಕ್ಕೆ ಮುಕ್ತಾಯಗೊಳ್ಳುತ್ತಿದ್ದು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಇದೀಗ ಮತ್ತೊಂದು ಅವಧಿಗೆ ವಿಧಾನ ಪರಿಷತ್ತಿಗೆ ಆಯ್ಕೆಗೊಳ್ಳಲು ಅವಕಾಶ ನೀಡಲಾಗಿದೆ. ಮಂಗಳೂರು ಮೂಲದ ಪಿವಿ ಮೋಹನ್ ಎಐಸಿಸಿ ಸದಸ್ಯರಾಗಿದ್ದರು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm