ಬ್ರೇಕಿಂಗ್ ನ್ಯೂಸ್
05-06-26 05:23 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 5: ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಇಂದು ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆರಳಿದ ಅವರ ಬೆಂಬಲಿಗರು, ಬೆಂಗಳೂರಿನ ಕೋರಮಂಗಲದಲ್ಲಿರುವ ರೆಡ್ಡಿಯವರ ಕಚೇರಿ ಮುಂಭಾಗದಲ್ಲಿ ಭಾರೀ ಪ್ರತಿಭಟನೆ, ಹೈಡ್ರಾಮಾ ನಡೆಸಿದರು.
ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗುತ್ತ ಕಾರಿಗೆ ಅಡ್ಡಲಾಗಿ ಮಲಗಿ ಪ್ರತಿಭಟನೆ ನಡೆಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ಬಯಸಿದ್ದ ರಾಮಲಿಂಗಾ ರೆಡ್ಡಿ ಅವರಿಗೆ ಖಾತೆ ಬದಲಾವಣೆಯಿಂದ ನೋವಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲಾರೆ ಎಂದು ರಾಜೀನಾಮೆ ನೀಡಿದ್ದರು.

ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಅವರ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು. ಈ ವೇಳೆ, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ತಳ್ಳಾಟ ಸಂಭವಿಸಿದ್ದು, ಪರಿಸ್ಥಿತಿ ಬಿಗಡಾಯಿಸಿತ್ತು. ಬಳಿಕ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು. ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡಲೇ ಮಧ್ಯಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ.
ಪದಾಧಿಕಾರಿಗಳಿಂದ ಪಕ್ಷಕ್ಕೆ ರಾಜಿನಾಮೆ
ರಾಮಲಿಂಗಾ ರೆಡ್ಡಿಯವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಕಚೇರಿಯಲ್ಲಿ ಹೈಡ್ರಾಮಾವೇ ನಡೆದಿದ್ದು ಬೆಂಗಳೂರು ನಗರ, ವಾರ್ಡ್ ವ್ಯಾಪ್ತಿಯ ಹಲವಾರು ಕಾಂಗ್ರೆಸ್ ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm