ಬ್ರೇಕಿಂಗ್ ನ್ಯೂಸ್
05-06-26 05:23 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 5: ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಇಂದು ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆರಳಿದ ಅವರ ಬೆಂಬಲಿಗರು, ಬೆಂಗಳೂರಿನ ಕೋರಮಂಗಲದಲ್ಲಿರುವ ರೆಡ್ಡಿಯವರ ಕಚೇರಿ ಮುಂಭಾಗದಲ್ಲಿ ಭಾರೀ ಪ್ರತಿಭಟನೆ, ಹೈಡ್ರಾಮಾ ನಡೆಸಿದರು.
ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗುತ್ತ ಕಾರಿಗೆ ಅಡ್ಡಲಾಗಿ ಮಲಗಿ ಪ್ರತಿಭಟನೆ ನಡೆಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ಬಯಸಿದ್ದ ರಾಮಲಿಂಗಾ ರೆಡ್ಡಿ ಅವರಿಗೆ ಖಾತೆ ಬದಲಾವಣೆಯಿಂದ ನೋವಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲಾರೆ ಎಂದು ರಾಜೀನಾಮೆ ನೀಡಿದ್ದರು.

ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಅವರ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು. ಈ ವೇಳೆ, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ತಳ್ಳಾಟ ಸಂಭವಿಸಿದ್ದು, ಪರಿಸ್ಥಿತಿ ಬಿಗಡಾಯಿಸಿತ್ತು. ಬಳಿಕ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು. ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡಲೇ ಮಧ್ಯಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ.
ಪದಾಧಿಕಾರಿಗಳಿಂದ ಪಕ್ಷಕ್ಕೆ ರಾಜಿನಾಮೆ
ರಾಮಲಿಂಗಾ ರೆಡ್ಡಿಯವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಕಚೇರಿಯಲ್ಲಿ ಹೈಡ್ರಾಮಾವೇ ನಡೆದಿದ್ದು ಬೆಂಗಳೂರು ನಗರ, ವಾರ್ಡ್ ವ್ಯಾಪ್ತಿಯ ಹಲವಾರು ಕಾಂಗ್ರೆಸ್ ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm