ಬ್ರೇಕಿಂಗ್ ನ್ಯೂಸ್
05-06-26 05:23 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 5: ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಇಂದು ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆರಳಿದ ಅವರ ಬೆಂಬಲಿಗರು, ಬೆಂಗಳೂರಿನ ಕೋರಮಂಗಲದಲ್ಲಿರುವ ರೆಡ್ಡಿಯವರ ಕಚೇರಿ ಮುಂಭಾಗದಲ್ಲಿ ಭಾರೀ ಪ್ರತಿಭಟನೆ, ಹೈಡ್ರಾಮಾ ನಡೆಸಿದರು.
ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗುತ್ತ ಕಾರಿಗೆ ಅಡ್ಡಲಾಗಿ ಮಲಗಿ ಪ್ರತಿಭಟನೆ ನಡೆಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ಬಯಸಿದ್ದ ರಾಮಲಿಂಗಾ ರೆಡ್ಡಿ ಅವರಿಗೆ ಖಾತೆ ಬದಲಾವಣೆಯಿಂದ ನೋವಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲಾರೆ ಎಂದು ರಾಜೀನಾಮೆ ನೀಡಿದ್ದರು.

ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಅವರ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು. ಈ ವೇಳೆ, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ತಳ್ಳಾಟ ಸಂಭವಿಸಿದ್ದು, ಪರಿಸ್ಥಿತಿ ಬಿಗಡಾಯಿಸಿತ್ತು. ಬಳಿಕ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು. ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡಲೇ ಮಧ್ಯಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ.
ಪದಾಧಿಕಾರಿಗಳಿಂದ ಪಕ್ಷಕ್ಕೆ ರಾಜಿನಾಮೆ
ರಾಮಲಿಂಗಾ ರೆಡ್ಡಿಯವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಕಚೇರಿಯಲ್ಲಿ ಹೈಡ್ರಾಮಾವೇ ನಡೆದಿದ್ದು ಬೆಂಗಳೂರು ನಗರ, ವಾರ್ಡ್ ವ್ಯಾಪ್ತಿಯ ಹಲವಾರು ಕಾಂಗ್ರೆಸ್ ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm