ಬ್ರೇಕಿಂಗ್ ನ್ಯೂಸ್
05-06-26 05:23 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 5: ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಇಂದು ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆರಳಿದ ಅವರ ಬೆಂಬಲಿಗರು, ಬೆಂಗಳೂರಿನ ಕೋರಮಂಗಲದಲ್ಲಿರುವ ರೆಡ್ಡಿಯವರ ಕಚೇರಿ ಮುಂಭಾಗದಲ್ಲಿ ಭಾರೀ ಪ್ರತಿಭಟನೆ, ಹೈಡ್ರಾಮಾ ನಡೆಸಿದರು.
ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆಗಳನ್ನು ಕೂಗುತ್ತ ಕಾರಿಗೆ ಅಡ್ಡಲಾಗಿ ಮಲಗಿ ಪ್ರತಿಭಟನೆ ನಡೆಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ಬಯಸಿದ್ದ ರಾಮಲಿಂಗಾ ರೆಡ್ಡಿ ಅವರಿಗೆ ಖಾತೆ ಬದಲಾವಣೆಯಿಂದ ನೋವಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲಾರೆ ಎಂದು ರಾಜೀನಾಮೆ ನೀಡಿದ್ದರು.

ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಅವರ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು. ಈ ವೇಳೆ, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ತಳ್ಳಾಟ ಸಂಭವಿಸಿದ್ದು, ಪರಿಸ್ಥಿತಿ ಬಿಗಡಾಯಿಸಿತ್ತು. ಬಳಿಕ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು. ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡಲೇ ಮಧ್ಯಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ.
ಪದಾಧಿಕಾರಿಗಳಿಂದ ಪಕ್ಷಕ್ಕೆ ರಾಜಿನಾಮೆ
ರಾಮಲಿಂಗಾ ರೆಡ್ಡಿಯವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಕಚೇರಿಯಲ್ಲಿ ಹೈಡ್ರಾಮಾವೇ ನಡೆದಿದ್ದು ಬೆಂಗಳೂರು ನಗರ, ವಾರ್ಡ್ ವ್ಯಾಪ್ತಿಯ ಹಲವಾರು ಕಾಂಗ್ರೆಸ್ ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:14 pm
HK News Desk
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm