ಬ್ರೇಕಿಂಗ್ ನ್ಯೂಸ್
18-06-26 07:15 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 18: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು ಐವರು ಅಭ್ಯರ್ಥಿಗಳು ನಿರೀಕ್ಷೆ ಮೀರಿದ ಗೆಲುವು ದಾಖಲಿಸಿದ್ದಾರೆ.
ಚುನಾವಣೆಯಲ್ಲಿ ಮೈತ್ರಿ ಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಶಾಸಕರೇ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ. ಬಿಜೆಪಿಯಿಂದ 3-4 ಶಾಸಕರು ಮತ್ತು ಜೆಡಿಎಸ್ ನಿಂದ 6-7 ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಆಮೂಲಕ ಮೈತ್ರಿ ಪಕ್ಷದ ನಾಯಕರು ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಕಾಂಗ್ರೆಸ್ 135, ಬಿಜೆಪಿ 62 ಮತ್ತು ಜೆಡಿಎಸ್ 18 ಶಾಸಕರನ್ನು ಹೊಂದಿತ್ತು. ಈ ಪೈಕಿ ಬಿಜೆಪಿ ಅಭ್ಯರ್ಥಿಗಳಾದ ರಘು ಕೌಟಿಲ್ಯ(29) ಮತ್ತು ಲಿಂಗರಾಜ ಪಾಟೀಲ್ ಪ್ರಯಾಸದ ಗೆಲುವು ಪಡೆದಿದ್ದಾರೆ. ಬಿಜೆಪಿ ಸ್ಪಷ್ಟ ಮತಗಳನ್ನು ಹೊಂದಿದ್ದರೂ, ಲಿಂಗರಾಜ್ 27 (ಗೆಲುವಿನ ಗೆರೆ 28) ಮತಗಳನ್ನಷ್ಟೆ ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜ್ ಕೇವಲ 14 ಮತಗಳನ್ನು ಪಡೆದಿದ್ದಾರೆ. ಇದೇ ವೇಳೆ, ಕಾಂಗ್ರೆಸಿನ ವಿನಯ್ ಕಾರ್ತಿಕ್ 32 ಮತಗಳನ್ನು ಪಡೆದಿದ್ದಾರೆ. ಪಿವಿ ಮೋಹನ್ 29, ಇತರ ಕಾಂಗ್ರೆಸ್ ಅಭ್ಯರ್ಥಿಗಳು ತಲಾ 30 ಮತಗಳನ್ನು ಗಳಿಸಿದ್ದಾರೆಂದು ತಿಳಿದುಬಂದಿದೆ.
ಒಟ್ಟು 222 ಶಾಸಕರಲ್ಲಿ 221 ಮತಗಳು ಸಿಂಧುವಾಗಿತ್ತು. ಕಾಂಗ್ರೆಸ್ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಅತಿ ಹೆಚ್ಚು ಮತಗಳನ್ನು ಪಡೆದಿರುವುದು ವಿಶೇಷ. ಬಿಜೆಪಿಯಲ್ಲಿ ಉಚ್ಚಾಟಿತ ಶಾಸಕರಲ್ಲದೆ, ನಾಲ್ಕು ಮಂದಿ ಅಡ್ಡ ಮತದಾನ ಮಾಡಿರುವುದು ರಾಜ್ಯ ಬಿಜೆಪಿ ಪಾಲಿಗೆ ಎಚ್ಚರಿಕೆ ಕರೆಗಂಟೆಯಾಗಿದೆ. ಈ ಫಲಿತಾಂಶ ಬಿಜೆಪಿ- ಜೆಡಿಎಸ್ ಮೈತ್ರಿಗೆ ದೊಡ್ಡ ಹಿನ್ನಡೆಯಾಗಿದ್ದು ಇದರ ಪರಿಣಾಮ ಮುಂದಿನ ದಿನಗಳಲ್ಲಿ ವ್ಯಕ್ತವಾಗಲಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm