ಬ್ರೇಕಿಂಗ್ ನ್ಯೂಸ್
25-06-26 09:10 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 25: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಬಿಜೆಪಿಯ ಆಂತರಿಕ ಕಲಹವೇ ಪ್ರಮುಖ ಕಾರಣ ಎಂದು ಶಾಸಕ ಎಸ್.ಟಿ ಸೋಮಶೇಖರ್ ಆರೋಪಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಎಸ್.ಟಿ ಸೋಮಶೇಖರ್, ಬಿಜೆಪಿಯವರ ಆಂತರಿಕ ಕಲಹದಿಂದ ಅಡ್ಡ ಮತದಾನ ಆಗಿದೆ. ವಿಜಯೇಂದ್ರ ಕಡೆಯವರನ್ನ ಅಶೋಕ್ ಸೋಲಿಸಬೇಕು, ಅಶೋಕ್ ಕಡೆಯವರನ್ನ ವಿಜಯೇಂದ್ರ ಸೋಲಿಸಬೇಕು ಅಂತಾ ಅಡ್ಡ ಮತದಾನ ಮಾಡಿಸಿರಬೇಕು.
ಅವರಿಬ್ಬರು ಮೊದಲು ಧರ್ಮಸ್ಥಳದಲ್ಲಿ ಆಣೆ ಮಾಡಲಿ. ಬೇರೆ ಯಾರೂ ಪ್ರಮಾಣ ಮಾಡೋದು ಬೇಕಿಲ್ಲ. ಅವರ ಆಂತರಿಕ ಕಲಹದಿಂದ ಅಡ್ಡ ಮತದಾನ ಆಗಿದೆ ಎಂದರು. ಇಷ್ಟೆಲ್ಲಾ ಅವಾಂತರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಣ. ಶೋಭಾ ಕರಂದ್ಲಾಜೆ ಅವರಿಗೆ ಅಶೋಕ್ ಕಂಡರೆ ಆಗಲ್ಲ. ವಿಜಯೇಂದ್ರ ಕಂಡರೂ ಆಗಲ್ಲ. ಬಿಜೆಪಿಯಲ್ಲಿ ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇರ ಕಾರಣ. ಮೊದಲು ಈ ಕರಂದ್ಲಾಜೆಯನ್ನ ಧರ್ಮಸ್ಥಳದಲ್ಲಿ ಹೋಗಿ ನಿಲ್ಲಿಸಲಿ ಎಂದು ಹರಿಹಾಯ್ದರು.
ಕ್ಷೇತ್ರಕ್ಕೆ ಅನುದಾನ ಕೊಟ್ಟಿದ್ದಾರೆ. ನಾವು ಅವರಿಗೆ ಮತ ಹಾಕಿದ್ದೇವೆ. ನಾವು ಓಪನ್ ಆಗಿಯೇ ಮತ ಹಾಕಿದ್ದೇವೆ ಎಂದು ಹೇಳಿದ್ದೇವೆ.ಬಿಜೆಪಿಯಲ್ಲಿ ಅಡ್ಡ ಮತದಾನ ಹಾಕಿದವರು ಯಾರು ಅಂತಾ ಪತ್ತೆ ಹಚ್ಚಲಿ. ನನ್ನ ಕೆಣಕೋದು ಬೇಡ. ಕೆಣಕಿದರೆ ನಾವೂ ತಕ್ಕ ಉತ್ತರ ಕೊಡುತ್ತೇವೆ ಎಂದು ಕಿಡಿಕಾರಿದ್ದಾರೆ.
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm