ಬ್ರೇಕಿಂಗ್ ನ್ಯೂಸ್
07-01-21 12:18 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜ.7 : ನಿಂತಿದ್ದ ಲಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಓಮ್ನಿ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರೇಣುಕಮ್ಮಾ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಶಂಕರ್ ಪುಟ್ಟಿಲಿಂಗಯ್ಯ(39) ಹಾಗೂ ಶಿವರಾಜ್(55) ಸಾವನ್ನಪ್ಪಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದಾರೆ.
ಈ ವೇಳೆ ಅಂಬುಲೆನ್ಸ್ ಗೆ ಕರೆ ಮಾಡಿ, ಸುಮಾರು ಅರ್ಧ ಗಂಟೆಗಳ ಕಾಲ ಪರದಾಡಿದರೂ ಯಾರು ಸ್ಪಂದಿಸಲಿಲ್ಲ. ಕೊನೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಗೊಂಡಿದ್ದ ಐವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಇಂದು ಮಧ್ಯಾಹ್ನ ಓಮ್ನಿಯಲ್ಲಿ ಬೆಂಗಳೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದ್ದು, ಇನ್ನುಳಿದ ತಾಯಿ ಜಯಶ್ರೀ (25), ಮಗಳು ಮೋನಿಕಾ(05) ಹಾಗೂ ಮಗ ಶೋಬಿತ್(07) ಗಾಯಾಳುಗಳು ಅಧೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮೀಣ ಠಾಣೆಯ ಸಿಪಿಐ ಬಾಲಚಂದ್ರ ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿದ್ದಾರೆ.
Three from a Family killed as Omni Van rams into Parked Truck in Chitradurga.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm