ಬ್ರೇಕಿಂಗ್ ನ್ಯೂಸ್
07-01-21 12:18 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜ.7 : ನಿಂತಿದ್ದ ಲಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಓಮ್ನಿ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರೇಣುಕಮ್ಮಾ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಶಂಕರ್ ಪುಟ್ಟಿಲಿಂಗಯ್ಯ(39) ಹಾಗೂ ಶಿವರಾಜ್(55) ಸಾವನ್ನಪ್ಪಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದಾರೆ.
ಈ ವೇಳೆ ಅಂಬುಲೆನ್ಸ್ ಗೆ ಕರೆ ಮಾಡಿ, ಸುಮಾರು ಅರ್ಧ ಗಂಟೆಗಳ ಕಾಲ ಪರದಾಡಿದರೂ ಯಾರು ಸ್ಪಂದಿಸಲಿಲ್ಲ. ಕೊನೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಗೊಂಡಿದ್ದ ಐವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಇಂದು ಮಧ್ಯಾಹ್ನ ಓಮ್ನಿಯಲ್ಲಿ ಬೆಂಗಳೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದ್ದು, ಇನ್ನುಳಿದ ತಾಯಿ ಜಯಶ್ರೀ (25), ಮಗಳು ಮೋನಿಕಾ(05) ಹಾಗೂ ಮಗ ಶೋಬಿತ್(07) ಗಾಯಾಳುಗಳು ಅಧೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮೀಣ ಠಾಣೆಯ ಸಿಪಿಐ ಬಾಲಚಂದ್ರ ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿದ್ದಾರೆ.
Three from a Family killed as Omni Van rams into Parked Truck in Chitradurga.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm