ಬ್ರೇಕಿಂಗ್ ನ್ಯೂಸ್
07-01-21 12:18 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜ.7 : ನಿಂತಿದ್ದ ಲಾರಿಗೆ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿರುವ ದುರ್ಘಟನೆ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಓಮ್ನಿ ಚಿತ್ರದುರ್ಗ ತಾಲೂಕಿನ ಕ್ಯಾದಿಗ್ಗೆರೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರೇಣುಕಮ್ಮಾ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಶಂಕರ್ ಪುಟ್ಟಿಲಿಂಗಯ್ಯ(39) ಹಾಗೂ ಶಿವರಾಜ್(55) ಸಾವನ್ನಪ್ಪಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದಾರೆ.
ಈ ವೇಳೆ ಅಂಬುಲೆನ್ಸ್ ಗೆ ಕರೆ ಮಾಡಿ, ಸುಮಾರು ಅರ್ಧ ಗಂಟೆಗಳ ಕಾಲ ಪರದಾಡಿದರೂ ಯಾರು ಸ್ಪಂದಿಸಲಿಲ್ಲ. ಕೊನೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಗೊಂಡಿದ್ದ ಐವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಇಂದು ಮಧ್ಯಾಹ್ನ ಓಮ್ನಿಯಲ್ಲಿ ಬೆಂಗಳೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದ್ದು, ಇನ್ನುಳಿದ ತಾಯಿ ಜಯಶ್ರೀ (25), ಮಗಳು ಮೋನಿಕಾ(05) ಹಾಗೂ ಮಗ ಶೋಬಿತ್(07) ಗಾಯಾಳುಗಳು ಅಧೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮೀಣ ಠಾಣೆಯ ಸಿಪಿಐ ಬಾಲಚಂದ್ರ ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿದ್ದಾರೆ.
Three from a Family killed as Omni Van rams into Parked Truck in Chitradurga.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm