ಬ್ರೇಕಿಂಗ್ ನ್ಯೂಸ್
07-01-21 03:15 pm Headline Karnataka News Network ಕರ್ನಾಟಕ
ತುಮಕೂರು, ಜ.7: ‘ಜಾಡಿಸಿ ಒದ್ದರೆ ಎಲ್ಲಿ ಹೋಗಿ ಬೀಳ್ತೀಯಾ ಗೊತ್ತಾ.. ಕೆಲ್ಸ ಮಾಡದ ಇವರನ್ನೆಲ್ಲ ಒದ್ದು ಸಸ್ಪೆಂಡ್ ಮಾಡ್ರೀ..’
ಹೀಗಂತ ವಾರ್ನ್ ಮಾಡಿದ್ದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ. ತುಮಕೂರಿನಲ್ಲಿ ಜಿಪಂ ಕೆಪಿಸಿ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ನಡೆಗೆ ಸಿಟ್ಟಾದ ಮಾಧುಸ್ವಾಮಿ, ಕೊರೊನಾ ನಿರ್ಬಂಧ ಹೆಸರಲ್ಲಿ ಅಧಿಕಾರಿಗಳು ಜಡ್ಡುಗಟ್ಟಿದ್ದಾರೆ, ಸಭೆ ನಡೆಯುವುದಿಲ್ಲ ಎಂದು ಉದಾಸೀನ ತೋರುತ್ತಿದ್ದಾರೆ.
ಕಳೆದ ಸಭೆಯಲ್ಲಿ ಹೇಳಿದ್ದನ್ನು ಯಾರು ಕೂಡ ಮಾಡಿಲ್ಲ. ಕಳೆದ ತಿಂಗಳು ನಾಲ್ಕರಂದೇ ಸ್ಪಷ್ಟವಾಗಿ ಸೂಚನೆ ಕೊಟ್ಟಿದ್ದೆ. ಯಾಕೆ ನೀವು ಕಂಟ್ರಾಕ್ಟರನ್ನು ಕರೆದು ಕೆಲಸ ಒಪ್ಪಿಸಲಿಲ್ಲ. ಜಾಡ್ಸಿ ಒದ್ದರೆ ಎಲ್ಲಿಗೋಗಿ ಬೀಳ್ತೀಯಾ ಗೊತ್ತಾ ನೀನು.. ರಾಸ್ಕಲ್ ಕತ್ತೆ ಕಾಯೋಕ್ ಬಂದಿದ್ದೀಯಾ.. ನಿನ್ ಹೆಂಡ್ತಿಗೆ ಯಾವ ಸೋಪಲ್ಲಿ ತೊಳೀತೀಯಾ, ಸೀರೆ ತಗೊಳ್ಳೋಕೆ ಹೋಗಿದ್ಯಾ.. ರೆಸಲ್ಯೂಶನ್ ಮಾಡಿಸಿ, ಈ ನನ್ ಮಕ್ಳನ್ನ ಎಲ್ರನ್ನೂ ಸಸ್ಪೆಂಡ್ ಮಾಡ್ರೀ ಅಂತಾ ಜಿಪಂ ಸಿಇಓಗೆ ಹೇಳುತ್ತಾ ಗರಂ ಆಗಿದ್ದಾರೆ.
ಜಿಲ್ಲಾ ಪಂಚಾಯ್ತಿ ಇಂಜಿನಿಯರ್ ಗಳನ್ನು ಲೆಫ್ಟ್ ರೈಟ್ ತೆಗೆದುಕೊಂಡ ಉಸ್ತುವಾರಿ ಸಚಿವರು, ಗುಬ್ಬಿ ಎಇಇ ರಂಗಸ್ವಾಮಿ ಮಾತಿನ ಬಗ್ಗೆ ಕಿಡಿಯಾದರು. ಯಾಕ್ ಮಾಡಿಸಿಲ್ಲ ಅಗ್ರೀಮೆಂಟು. ಅಗ್ರೀಮೆಂಟು ಮಾಡಿಸಿ, ಕೆಲಸ ಶುರು ಮಾಡೋಕೆ ಹೇಳಿದ್ನಲ್ಲಾ.. ಯಾಕ್ ಮಾಡಿಲ್ಲ ಹೇಳು.. 2ನೇ ತಾರೀಕ್ ಒಳಗೆ ಮಾಡಿಸ್ಬೇಕು ಸ್ಪಷ್ಟವಾಗಿ ಹೇಳಿ ಹೋಗಿದ್ದೆ. ಆದ್ರೂ ಮಾಡಿಲ್ಲ ಅಂದ್ರೆ ಇನ್ನೇನು ಮಾಡೋದು.. ಎಂದು ಗರಂ ಆದರು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm