ಬ್ರೇಕಿಂಗ್ ನ್ಯೂಸ್
07-01-21 03:15 pm Headline Karnataka News Network ಕರ್ನಾಟಕ
ತುಮಕೂರು, ಜ.7: ‘ಜಾಡಿಸಿ ಒದ್ದರೆ ಎಲ್ಲಿ ಹೋಗಿ ಬೀಳ್ತೀಯಾ ಗೊತ್ತಾ.. ಕೆಲ್ಸ ಮಾಡದ ಇವರನ್ನೆಲ್ಲ ಒದ್ದು ಸಸ್ಪೆಂಡ್ ಮಾಡ್ರೀ..’
ಹೀಗಂತ ವಾರ್ನ್ ಮಾಡಿದ್ದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ. ತುಮಕೂರಿನಲ್ಲಿ ಜಿಪಂ ಕೆಪಿಸಿ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ನಡೆಗೆ ಸಿಟ್ಟಾದ ಮಾಧುಸ್ವಾಮಿ, ಕೊರೊನಾ ನಿರ್ಬಂಧ ಹೆಸರಲ್ಲಿ ಅಧಿಕಾರಿಗಳು ಜಡ್ಡುಗಟ್ಟಿದ್ದಾರೆ, ಸಭೆ ನಡೆಯುವುದಿಲ್ಲ ಎಂದು ಉದಾಸೀನ ತೋರುತ್ತಿದ್ದಾರೆ.
ಕಳೆದ ಸಭೆಯಲ್ಲಿ ಹೇಳಿದ್ದನ್ನು ಯಾರು ಕೂಡ ಮಾಡಿಲ್ಲ. ಕಳೆದ ತಿಂಗಳು ನಾಲ್ಕರಂದೇ ಸ್ಪಷ್ಟವಾಗಿ ಸೂಚನೆ ಕೊಟ್ಟಿದ್ದೆ. ಯಾಕೆ ನೀವು ಕಂಟ್ರಾಕ್ಟರನ್ನು ಕರೆದು ಕೆಲಸ ಒಪ್ಪಿಸಲಿಲ್ಲ. ಜಾಡ್ಸಿ ಒದ್ದರೆ ಎಲ್ಲಿಗೋಗಿ ಬೀಳ್ತೀಯಾ ಗೊತ್ತಾ ನೀನು.. ರಾಸ್ಕಲ್ ಕತ್ತೆ ಕಾಯೋಕ್ ಬಂದಿದ್ದೀಯಾ.. ನಿನ್ ಹೆಂಡ್ತಿಗೆ ಯಾವ ಸೋಪಲ್ಲಿ ತೊಳೀತೀಯಾ, ಸೀರೆ ತಗೊಳ್ಳೋಕೆ ಹೋಗಿದ್ಯಾ.. ರೆಸಲ್ಯೂಶನ್ ಮಾಡಿಸಿ, ಈ ನನ್ ಮಕ್ಳನ್ನ ಎಲ್ರನ್ನೂ ಸಸ್ಪೆಂಡ್ ಮಾಡ್ರೀ ಅಂತಾ ಜಿಪಂ ಸಿಇಓಗೆ ಹೇಳುತ್ತಾ ಗರಂ ಆಗಿದ್ದಾರೆ.
ಜಿಲ್ಲಾ ಪಂಚಾಯ್ತಿ ಇಂಜಿನಿಯರ್ ಗಳನ್ನು ಲೆಫ್ಟ್ ರೈಟ್ ತೆಗೆದುಕೊಂಡ ಉಸ್ತುವಾರಿ ಸಚಿವರು, ಗುಬ್ಬಿ ಎಇಇ ರಂಗಸ್ವಾಮಿ ಮಾತಿನ ಬಗ್ಗೆ ಕಿಡಿಯಾದರು. ಯಾಕ್ ಮಾಡಿಸಿಲ್ಲ ಅಗ್ರೀಮೆಂಟು. ಅಗ್ರೀಮೆಂಟು ಮಾಡಿಸಿ, ಕೆಲಸ ಶುರು ಮಾಡೋಕೆ ಹೇಳಿದ್ನಲ್ಲಾ.. ಯಾಕ್ ಮಾಡಿಲ್ಲ ಹೇಳು.. 2ನೇ ತಾರೀಕ್ ಒಳಗೆ ಮಾಡಿಸ್ಬೇಕು ಸ್ಪಷ್ಟವಾಗಿ ಹೇಳಿ ಹೋಗಿದ್ದೆ. ಆದ್ರೂ ಮಾಡಿಲ್ಲ ಅಂದ್ರೆ ಇನ್ನೇನು ಮಾಡೋದು.. ಎಂದು ಗರಂ ಆದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm