ಬ್ರೇಕಿಂಗ್ ನ್ಯೂಸ್
07-01-21 03:15 pm Headline Karnataka News Network ಕರ್ನಾಟಕ
ತುಮಕೂರು, ಜ.7: ‘ಜಾಡಿಸಿ ಒದ್ದರೆ ಎಲ್ಲಿ ಹೋಗಿ ಬೀಳ್ತೀಯಾ ಗೊತ್ತಾ.. ಕೆಲ್ಸ ಮಾಡದ ಇವರನ್ನೆಲ್ಲ ಒದ್ದು ಸಸ್ಪೆಂಡ್ ಮಾಡ್ರೀ..’
ಹೀಗಂತ ವಾರ್ನ್ ಮಾಡಿದ್ದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ. ತುಮಕೂರಿನಲ್ಲಿ ಜಿಪಂ ಕೆಪಿಸಿ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ನಡೆಗೆ ಸಿಟ್ಟಾದ ಮಾಧುಸ್ವಾಮಿ, ಕೊರೊನಾ ನಿರ್ಬಂಧ ಹೆಸರಲ್ಲಿ ಅಧಿಕಾರಿಗಳು ಜಡ್ಡುಗಟ್ಟಿದ್ದಾರೆ, ಸಭೆ ನಡೆಯುವುದಿಲ್ಲ ಎಂದು ಉದಾಸೀನ ತೋರುತ್ತಿದ್ದಾರೆ.
ಕಳೆದ ಸಭೆಯಲ್ಲಿ ಹೇಳಿದ್ದನ್ನು ಯಾರು ಕೂಡ ಮಾಡಿಲ್ಲ. ಕಳೆದ ತಿಂಗಳು ನಾಲ್ಕರಂದೇ ಸ್ಪಷ್ಟವಾಗಿ ಸೂಚನೆ ಕೊಟ್ಟಿದ್ದೆ. ಯಾಕೆ ನೀವು ಕಂಟ್ರಾಕ್ಟರನ್ನು ಕರೆದು ಕೆಲಸ ಒಪ್ಪಿಸಲಿಲ್ಲ. ಜಾಡ್ಸಿ ಒದ್ದರೆ ಎಲ್ಲಿಗೋಗಿ ಬೀಳ್ತೀಯಾ ಗೊತ್ತಾ ನೀನು.. ರಾಸ್ಕಲ್ ಕತ್ತೆ ಕಾಯೋಕ್ ಬಂದಿದ್ದೀಯಾ.. ನಿನ್ ಹೆಂಡ್ತಿಗೆ ಯಾವ ಸೋಪಲ್ಲಿ ತೊಳೀತೀಯಾ, ಸೀರೆ ತಗೊಳ್ಳೋಕೆ ಹೋಗಿದ್ಯಾ.. ರೆಸಲ್ಯೂಶನ್ ಮಾಡಿಸಿ, ಈ ನನ್ ಮಕ್ಳನ್ನ ಎಲ್ರನ್ನೂ ಸಸ್ಪೆಂಡ್ ಮಾಡ್ರೀ ಅಂತಾ ಜಿಪಂ ಸಿಇಓಗೆ ಹೇಳುತ್ತಾ ಗರಂ ಆಗಿದ್ದಾರೆ.
ಜಿಲ್ಲಾ ಪಂಚಾಯ್ತಿ ಇಂಜಿನಿಯರ್ ಗಳನ್ನು ಲೆಫ್ಟ್ ರೈಟ್ ತೆಗೆದುಕೊಂಡ ಉಸ್ತುವಾರಿ ಸಚಿವರು, ಗುಬ್ಬಿ ಎಇಇ ರಂಗಸ್ವಾಮಿ ಮಾತಿನ ಬಗ್ಗೆ ಕಿಡಿಯಾದರು. ಯಾಕ್ ಮಾಡಿಸಿಲ್ಲ ಅಗ್ರೀಮೆಂಟು. ಅಗ್ರೀಮೆಂಟು ಮಾಡಿಸಿ, ಕೆಲಸ ಶುರು ಮಾಡೋಕೆ ಹೇಳಿದ್ನಲ್ಲಾ.. ಯಾಕ್ ಮಾಡಿಲ್ಲ ಹೇಳು.. 2ನೇ ತಾರೀಕ್ ಒಳಗೆ ಮಾಡಿಸ್ಬೇಕು ಸ್ಪಷ್ಟವಾಗಿ ಹೇಳಿ ಹೋಗಿದ್ದೆ. ಆದ್ರೂ ಮಾಡಿಲ್ಲ ಅಂದ್ರೆ ಇನ್ನೇನು ಮಾಡೋದು.. ಎಂದು ಗರಂ ಆದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm