ಬ್ರೇಕಿಂಗ್ ನ್ಯೂಸ್
07-01-21 03:15 pm Headline Karnataka News Network ಕರ್ನಾಟಕ
ತುಮಕೂರು, ಜ.7: ‘ಜಾಡಿಸಿ ಒದ್ದರೆ ಎಲ್ಲಿ ಹೋಗಿ ಬೀಳ್ತೀಯಾ ಗೊತ್ತಾ.. ಕೆಲ್ಸ ಮಾಡದ ಇವರನ್ನೆಲ್ಲ ಒದ್ದು ಸಸ್ಪೆಂಡ್ ಮಾಡ್ರೀ..’
ಹೀಗಂತ ವಾರ್ನ್ ಮಾಡಿದ್ದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ. ತುಮಕೂರಿನಲ್ಲಿ ಜಿಪಂ ಕೆಪಿಸಿ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿ ನಡೆಗೆ ಸಿಟ್ಟಾದ ಮಾಧುಸ್ವಾಮಿ, ಕೊರೊನಾ ನಿರ್ಬಂಧ ಹೆಸರಲ್ಲಿ ಅಧಿಕಾರಿಗಳು ಜಡ್ಡುಗಟ್ಟಿದ್ದಾರೆ, ಸಭೆ ನಡೆಯುವುದಿಲ್ಲ ಎಂದು ಉದಾಸೀನ ತೋರುತ್ತಿದ್ದಾರೆ.
ಕಳೆದ ಸಭೆಯಲ್ಲಿ ಹೇಳಿದ್ದನ್ನು ಯಾರು ಕೂಡ ಮಾಡಿಲ್ಲ. ಕಳೆದ ತಿಂಗಳು ನಾಲ್ಕರಂದೇ ಸ್ಪಷ್ಟವಾಗಿ ಸೂಚನೆ ಕೊಟ್ಟಿದ್ದೆ. ಯಾಕೆ ನೀವು ಕಂಟ್ರಾಕ್ಟರನ್ನು ಕರೆದು ಕೆಲಸ ಒಪ್ಪಿಸಲಿಲ್ಲ. ಜಾಡ್ಸಿ ಒದ್ದರೆ ಎಲ್ಲಿಗೋಗಿ ಬೀಳ್ತೀಯಾ ಗೊತ್ತಾ ನೀನು.. ರಾಸ್ಕಲ್ ಕತ್ತೆ ಕಾಯೋಕ್ ಬಂದಿದ್ದೀಯಾ.. ನಿನ್ ಹೆಂಡ್ತಿಗೆ ಯಾವ ಸೋಪಲ್ಲಿ ತೊಳೀತೀಯಾ, ಸೀರೆ ತಗೊಳ್ಳೋಕೆ ಹೋಗಿದ್ಯಾ.. ರೆಸಲ್ಯೂಶನ್ ಮಾಡಿಸಿ, ಈ ನನ್ ಮಕ್ಳನ್ನ ಎಲ್ರನ್ನೂ ಸಸ್ಪೆಂಡ್ ಮಾಡ್ರೀ ಅಂತಾ ಜಿಪಂ ಸಿಇಓಗೆ ಹೇಳುತ್ತಾ ಗರಂ ಆಗಿದ್ದಾರೆ.
ಜಿಲ್ಲಾ ಪಂಚಾಯ್ತಿ ಇಂಜಿನಿಯರ್ ಗಳನ್ನು ಲೆಫ್ಟ್ ರೈಟ್ ತೆಗೆದುಕೊಂಡ ಉಸ್ತುವಾರಿ ಸಚಿವರು, ಗುಬ್ಬಿ ಎಇಇ ರಂಗಸ್ವಾಮಿ ಮಾತಿನ ಬಗ್ಗೆ ಕಿಡಿಯಾದರು. ಯಾಕ್ ಮಾಡಿಸಿಲ್ಲ ಅಗ್ರೀಮೆಂಟು. ಅಗ್ರೀಮೆಂಟು ಮಾಡಿಸಿ, ಕೆಲಸ ಶುರು ಮಾಡೋಕೆ ಹೇಳಿದ್ನಲ್ಲಾ.. ಯಾಕ್ ಮಾಡಿಲ್ಲ ಹೇಳು.. 2ನೇ ತಾರೀಕ್ ಒಳಗೆ ಮಾಡಿಸ್ಬೇಕು ಸ್ಪಷ್ಟವಾಗಿ ಹೇಳಿ ಹೋಗಿದ್ದೆ. ಆದ್ರೂ ಮಾಡಿಲ್ಲ ಅಂದ್ರೆ ಇನ್ನೇನು ಮಾಡೋದು.. ಎಂದು ಗರಂ ಆದರು.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm