ಬ್ರೇಕಿಂಗ್ ನ್ಯೂಸ್
13-07-26 10:21 pm HK News Desk ಕರ್ನಾಟಕ
ತುಮಕೂರು, ಜುಲೈ 13: ಅನಾರೋಗ್ಯದ ಹಿನ್ನೆಲೆಯಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಸಹಿಸಲಾಗದ ಪತಿ ಕೂಡ ಹೊಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಾ ತಾಲೂಕಿನ ಹನುಮನ ಹಳ್ಳಿಯಲ್ಲಿ ನಡೆದಿದೆ.
ಶರಣ್ಯ ಹಾಗೂ ಗಿರೀಶ್ ಆತ್ಮಹತ್ಯೆ ಮಾಡಿಕೊಂಡ ದಂಪತಿ. ನಾಲ್ಕು ತಿಂಗಳ ಹಿಂದಷ್ಟೇ ಇವರ ವಿವಾಹವಾಗಿತ್ತು.
ಶರಣ್ಯಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು. ಇದಕ್ಕಾಗಿ ಔಷಧವನ್ನು ಕೂಡ ಕೊಡಿಸಲಾಗುತ್ತಿತ್ತು. ಆದರೆ, ಏಕಾಏಕಿ ಹಾಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊಲಕ್ಕೆ ಹೋಗಿದ್ದಂತಹ ಪತಿ ಗಿರೀಶ್ ಮನೆಗೆ ಬಂದು ನೋಡಿದಾಗ ಪತ್ನಿ ಕಾಣಿಸಿರಲಿಲ್ಲ. ನಂತರ ಕೊಠಡಿಯ ಬಾಗಿಲು ಹಾಕಿದ್ದನ್ನು ಗಮನಿಸಿದ್ದಾನೆ. ಕಿಟಕಿಯ ಮೂಲಕ ಹೋಗಿ ನೋಡಿದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಇದರಿಂದ ಮನನೊಂದ ಗಿರೀಶ್ ಹೊಲಕ್ಕೆ ತೆರಳಿ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನ ಮಗಳಿಗೆ ಆಗಾಗ್ಗೆ ಹೊಟ್ಟೆ ನೋವು ಬರುತ್ತಿತ್ತು. ಹಾಗಾಗಿ ನಾಟಿ ಔಷಧಿಯನ್ನು ಕೊಡಿಸುತ್ತಿದ್ದೆವು. ಈ ಹೊಟ್ಟೆ ನೋವು ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಳಿಯ ಗಿರೀಶನು ಹೊಲದಿಂದ ಸಂಜೆ ಮನೆಗೆ ಬಂದಾಗ ಶರಣ್ಯ ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ. ಪತ್ನಿಯನ್ನು ಅತಿಯಾಗಿ ಪ್ರೀತಿಸುತ್ತಿದ್ದ ಗಿರೀಶ್ ಸಹ ದುಃಖ ಸಹಿಸಲಾಗದೇ ಗ್ರಾಮದ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವರ ಸಾವಿನಲ್ಲಿ ನನಗೆ ಮತ್ತು ನನ್ನ ಕುಟುಂಬದವರಿಗೆ ಯಾವುದೇ ಅನುಮಾನ ಇಲ್ಲ ಎಂದು ಮೃತ ಶರಣ್ಯಳ ಪೋಷಕರು ದೂರು ಪ್ರತಿಯಲ್ಲಿ ಉಲ್ಲೇಖಿಸಿದ್ದಾರೆ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm