ಬ್ರೇಕಿಂಗ್ ನ್ಯೂಸ್
12-08-20 07:56 am Headline Karnataka News Network ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 12: ವಿಜಯಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ವೊಂದಕ್ಕೆ ಚಿತ್ರದುರ್ಗದ ಬಳಿ ಬೆಂಕಿ ಹೊತ್ತಿಕೊಂಡಿದ್ದು, ಬಸ್ನಲ್ಲಿದ್ದ ಐವರು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬಸ್ನಲ್ಲಿ ಒಟ್ಟು 35 ಪ್ರಯಾಣಿಕರಿದ್ದರು. ಮಗು ಸೇರಿದಂತೆ ಐವರು ಬಸ್ನಲ್ಲೇ ಸುಟ್ಟು, ಸಾವನ್ನಪ್ಪಿದ್ದಾರೆ.
ಇಂದು ಮುಂಜಾನೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಿಜಯಪುರದ ಖಾಸಗಿ ಬಸ್ ಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಬೆಂಕಿ ಹೊತ್ತಿ ಉರಿದ ಪರಿಣಾಮ ಖಾಸಗಿ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. 30 ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಮಾರ್ಗಮಧ್ಯೆ ಹೊತ್ತಿ ಉರಿದಿದೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ನಿದ್ರೆಯಲ್ಲಿದ್ದ ಪ್ರಯಾಣಿಕರು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ನಿಂದ ಹೊರಗೆ ಬರಲು ಪ್ರಯತ್ನಿಸಿದ್ದಾರೆ. ಕೆಲವರು ಸುರಕ್ಷಿತವಾಗಿ ಹೊರಗೆ ಬಂದರೆ ಇನ್ನು ಕೆಲವರು ಬಸ್ನಲ್ಲೇ ಸಿಲುಕಿದ್ದಾರೆ. ಅವರಲ್ಲಿ 30 ಮಂದಿಯನ್ನು ರಕ್ಷಿಸಲಾಗಿದ್ದು, ಐವರು ಸಾವನ್ನಪ್ಪಿದ್ದಾರೆ.
04-08-26 09:12 pm
HK News Staffer
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ; ತಲೆ ಹೊಡೆದವ...
04-08-26 08:11 pm
ಸಂಪುಟ ಸಂಕಟ; ಸಚಿವ ಸ್ಥಾನ ಸಿಗದ್ದಕ್ಕೆ ರಾಜ್ಯಾದ್ಯಂತ...
04-08-26 03:53 pm
ಶಾಸಕರು ರಾಜೀನಾಮೆ ಕೊಟ್ರೆ ಎರಡೇ ನಿಮಿಷದಲ್ಲಿ ಅಂಗೀಕಾ...
04-08-26 03:15 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
04-08-26 10:13 pm
HK News Staffer
ಮಂಡ್ಯದಲ್ಲಿ 19 ವರ್ಷದ ಯುವತಿಯ ಅನುಮಾನಾಸ್ಪದ ಸಾವು ;...
04-08-26 08:41 pm
ಸಿಎಂ ವಿಜಯ್, ನಟಿ ತ್ರಿಶಾ ಕುರಿತು ವಿವಾದಾತ್ಮಕ ಹೇಳಿ...
04-08-26 02:46 pm
ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ...
03-08-26 01:48 pm
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm