ಬ್ರೇಕಿಂಗ್ ನ್ಯೂಸ್
08-01-21 11:38 am Headline Karnataka News Network ಕರ್ನಾಟಕ
ಬೆಂಗಳೂರು, ಜ.8: ಗೋಹತ್ಯೆ ಕಾನೂನಿನ ವಿಚಾರದಲ್ಲಿ ಆಕ್ರೋಶ ವ್ಯಕ್ತಪಡಿಸಿ, ನಾನು ತಿಂತೀನಿ, ನೀನ್ಯಾವನಯ್ಯಾ ಕೇಳೋಕೆ ಎಂದು ಪ್ರಶ್ನೆ ಮಾಡಿ ವಿವಾದಕ್ಕೀಡಾಗಿದ್ದ ಸಿದ್ದರಾಮಯ್ಯ ಈಗ ಉಲ್ಟಾ ಹೊಡೆದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ'' ಎಂದಿದ್ದಾರೆ. ಅಲ್ಲದೆ, ''ನಾನು ಈವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ'' ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಹಳ್ಳಿಯಿಂದ ಬಂದವನು, ಮಾತು ಸ್ವಲ್ಪ ಒರಟು, ಹಳ್ಳಿಭಾಷೆಯಲ್ಲಿ ಮಾತಾಡ್ತೇನೆ. ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ. ನಾ ಒಬ್ಬನೇ ಸಿಕ್ಕವನು ಟೀಕೆ ಮಾಡೋಕೆ. ಬಿಜೆಪಿ, ಜೆಡಿಎಸ್ ಎಲ್ಲರೂ ನನ್ನ ಮೇಲೆಯೇ ಬೀಳುತ್ತಿದ್ದಾರೆ, ನನ್ನ ರಕ್ಷಣೆಗೆ ಜನರೇ ಬರಬೇಕು ಎಂದು ಗೋಗರೆದಿದ್ದಾರೆ.
''ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?'' ಎಂದು ಪ್ರಶ್ನೆ ಮಾಡಿದ್ದಾರೆ.
''ಓಟು ಹಾಕಲು ಊರಿಗೆ ಹೋಗಿದ್ದಾಗ ಕಾರ್ಯಕರ್ತರ ಮನೆಗೆ ಊಟಕ್ಕೆ ಹೋಗಿದ್ದೆ. ಅಲ್ಲಿ ಕೋಳಿ ಮಾಡಿದ್ದರು. ನಮ್ಮೂರ ಯುವಕನೊಬ್ಬ ಇಂದು ಹನುಮಜಯಂತಿ ಮಾಂಸ ತಿನ್ನೋದಿಲ್ಲ ಎಂದು ಹೇಳಿದಾಗ, ಹನುಮ ಜಯಂತಿ ದಿನ ಕೆಲವು ಕಡೆ ಮರಿ ಹೊಡೆಯುತ್ತಾರೆ, ಮಾಂಸ ತಿಂದರೆ ತಪ್ಪೇನು ಎಂದು ಕೇಳಿದ್ದೆ. ಅದನ್ನೂ ಕೂಡಾ ವಿವಾದ ಮಾಡಿಬಿಟ್ಟರು'' ಎಂದು ಬೇಸರ ತೋಡಿಕೊಂಡಿದ್ದಾರೆ.
ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?
— Siddaramaiah (@siddaramaiah) January 7, 2021
2/3
Senior Congress leader and former Karnataka Chief Minister Siddaramaiah admitted that he doesn't eat cattle meat.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm