ಬ್ರೇಕಿಂಗ್ ನ್ಯೂಸ್
08-01-21 11:38 am Headline Karnataka News Network ಕರ್ನಾಟಕ
ಬೆಂಗಳೂರು, ಜ.8: ಗೋಹತ್ಯೆ ಕಾನೂನಿನ ವಿಚಾರದಲ್ಲಿ ಆಕ್ರೋಶ ವ್ಯಕ್ತಪಡಿಸಿ, ನಾನು ತಿಂತೀನಿ, ನೀನ್ಯಾವನಯ್ಯಾ ಕೇಳೋಕೆ ಎಂದು ಪ್ರಶ್ನೆ ಮಾಡಿ ವಿವಾದಕ್ಕೀಡಾಗಿದ್ದ ಸಿದ್ದರಾಮಯ್ಯ ಈಗ ಉಲ್ಟಾ ಹೊಡೆದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ'' ಎಂದಿದ್ದಾರೆ. ಅಲ್ಲದೆ, ''ನಾನು ಈವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ'' ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಹಳ್ಳಿಯಿಂದ ಬಂದವನು, ಮಾತು ಸ್ವಲ್ಪ ಒರಟು, ಹಳ್ಳಿಭಾಷೆಯಲ್ಲಿ ಮಾತಾಡ್ತೇನೆ. ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ. ನಾ ಒಬ್ಬನೇ ಸಿಕ್ಕವನು ಟೀಕೆ ಮಾಡೋಕೆ. ಬಿಜೆಪಿ, ಜೆಡಿಎಸ್ ಎಲ್ಲರೂ ನನ್ನ ಮೇಲೆಯೇ ಬೀಳುತ್ತಿದ್ದಾರೆ, ನನ್ನ ರಕ್ಷಣೆಗೆ ಜನರೇ ಬರಬೇಕು ಎಂದು ಗೋಗರೆದಿದ್ದಾರೆ.
''ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?'' ಎಂದು ಪ್ರಶ್ನೆ ಮಾಡಿದ್ದಾರೆ.
''ಓಟು ಹಾಕಲು ಊರಿಗೆ ಹೋಗಿದ್ದಾಗ ಕಾರ್ಯಕರ್ತರ ಮನೆಗೆ ಊಟಕ್ಕೆ ಹೋಗಿದ್ದೆ. ಅಲ್ಲಿ ಕೋಳಿ ಮಾಡಿದ್ದರು. ನಮ್ಮೂರ ಯುವಕನೊಬ್ಬ ಇಂದು ಹನುಮಜಯಂತಿ ಮಾಂಸ ತಿನ್ನೋದಿಲ್ಲ ಎಂದು ಹೇಳಿದಾಗ, ಹನುಮ ಜಯಂತಿ ದಿನ ಕೆಲವು ಕಡೆ ಮರಿ ಹೊಡೆಯುತ್ತಾರೆ, ಮಾಂಸ ತಿಂದರೆ ತಪ್ಪೇನು ಎಂದು ಕೇಳಿದ್ದೆ. ಅದನ್ನೂ ಕೂಡಾ ವಿವಾದ ಮಾಡಿಬಿಟ್ಟರು'' ಎಂದು ಬೇಸರ ತೋಡಿಕೊಂಡಿದ್ದಾರೆ.
ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?
— Siddaramaiah (@siddaramaiah) January 7, 2021
2/3
Senior Congress leader and former Karnataka Chief Minister Siddaramaiah admitted that he doesn't eat cattle meat.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm