ಬ್ರೇಕಿಂಗ್ ನ್ಯೂಸ್
08-01-21 11:38 am Headline Karnataka News Network ಕರ್ನಾಟಕ
ಬೆಂಗಳೂರು, ಜ.8: ಗೋಹತ್ಯೆ ಕಾನೂನಿನ ವಿಚಾರದಲ್ಲಿ ಆಕ್ರೋಶ ವ್ಯಕ್ತಪಡಿಸಿ, ನಾನು ತಿಂತೀನಿ, ನೀನ್ಯಾವನಯ್ಯಾ ಕೇಳೋಕೆ ಎಂದು ಪ್ರಶ್ನೆ ಮಾಡಿ ವಿವಾದಕ್ಕೀಡಾಗಿದ್ದ ಸಿದ್ದರಾಮಯ್ಯ ಈಗ ಉಲ್ಟಾ ಹೊಡೆದಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ'' ಎಂದಿದ್ದಾರೆ. ಅಲ್ಲದೆ, ''ನಾನು ಈವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ'' ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಹಳ್ಳಿಯಿಂದ ಬಂದವನು, ಮಾತು ಸ್ವಲ್ಪ ಒರಟು, ಹಳ್ಳಿಭಾಷೆಯಲ್ಲಿ ಮಾತಾಡ್ತೇನೆ. ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ. ನಾ ಒಬ್ಬನೇ ಸಿಕ್ಕವನು ಟೀಕೆ ಮಾಡೋಕೆ. ಬಿಜೆಪಿ, ಜೆಡಿಎಸ್ ಎಲ್ಲರೂ ನನ್ನ ಮೇಲೆಯೇ ಬೀಳುತ್ತಿದ್ದಾರೆ, ನನ್ನ ರಕ್ಷಣೆಗೆ ಜನರೇ ಬರಬೇಕು ಎಂದು ಗೋಗರೆದಿದ್ದಾರೆ.
''ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?'' ಎಂದು ಪ್ರಶ್ನೆ ಮಾಡಿದ್ದಾರೆ.
''ಓಟು ಹಾಕಲು ಊರಿಗೆ ಹೋಗಿದ್ದಾಗ ಕಾರ್ಯಕರ್ತರ ಮನೆಗೆ ಊಟಕ್ಕೆ ಹೋಗಿದ್ದೆ. ಅಲ್ಲಿ ಕೋಳಿ ಮಾಡಿದ್ದರು. ನಮ್ಮೂರ ಯುವಕನೊಬ್ಬ ಇಂದು ಹನುಮಜಯಂತಿ ಮಾಂಸ ತಿನ್ನೋದಿಲ್ಲ ಎಂದು ಹೇಳಿದಾಗ, ಹನುಮ ಜಯಂತಿ ದಿನ ಕೆಲವು ಕಡೆ ಮರಿ ಹೊಡೆಯುತ್ತಾರೆ, ಮಾಂಸ ತಿಂದರೆ ತಪ್ಪೇನು ಎಂದು ಕೇಳಿದ್ದೆ. ಅದನ್ನೂ ಕೂಡಾ ವಿವಾದ ಮಾಡಿಬಿಟ್ಟರು'' ಎಂದು ಬೇಸರ ತೋಡಿಕೊಂಡಿದ್ದಾರೆ.
ದನದ ಮಾಂಸ ತಿನ್ಬೇಕೆಂದರೆ ತಿನ್ತೀನಿ, ನೀ ಯಾವನಯ್ಯಾ ಕೇಳೋಕೆ ಎಂದು ಕೇಳಿದ್ದು ನಿಜ. ನಾನು ಈ ವರೆಗೆ ದನದ ಮಾಂಸ ತಿಂದಿಲ್ಲ, ತಿನ್ನುವುದೂ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆಯ ಹಿಂದಿನ ಬಿಜೆಪಿಯ ಆತ್ಮವಂಚಕ ನಡವಳಿಕೆಯನ್ನು ಪ್ರಶ್ನಿಸಲು ಆ ರೀತಿ ಹೇಳಿದ್ದೆ. ಇದರಲ್ಲೇನಿದೆ ವಿವಾದ?
— Siddaramaiah (@siddaramaiah) January 7, 2021
2/3
Senior Congress leader and former Karnataka Chief Minister Siddaramaiah admitted that he doesn't eat cattle meat.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm