ಬ್ರೇಕಿಂಗ್ ನ್ಯೂಸ್
08-01-21 01:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.8 : ರಾಜ್ಯದ ಯಾವುದೇ ಪ್ರದೇಶ, ಯಾವುದೇ ಗ್ರಾಮದಲ್ಲಿ ಗೋಹತ್ಯೆ ಮಾಡುತ್ತಿರುವುದನ್ನು ಕಂಡರೆ ತಕ್ಷಣ 1962 ನಂಬರಿಗೆ ಕರೆ ಮಾಡಿ ದೂರು ನೀಡಬಹುದು. ಕೂಡಲೇ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಿದ್ದಾರೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
''ಗೋಹತ್ಯೆ ನಿಷೇಧ ಕಾನೂನಿಗೆ ರಾಜ್ಯಪಾಲರ ಅಂಕಿತ ದೊರೆತಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಚೌವ್ಹಾಣ್ ಹೇಳಿದರು.
'ಬುಧವಾರದಿಂದ ಹೊಸ ಕಾಯ್ದೆ ಜಾರಿಗೆ ಬಂದಿದೆ. ರಕ್ಷಣೆ ಮಾಡಿದ ಗೋವುಗಳನ್ನು ಗೋಶಾಲೆಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಸಾಯಿಖಾನೆಗೆ ಒಯ್ಯುವಾಗ ರಕ್ಷಿಸಲಾದ ಗೋವುಗಳನ್ನು ಸಾಕಲು ಸಾರ್ವಜನಿಕರು ಮುಂದೆ ಬಂದರೆ ಅವರಿಗೆ ಪ್ರೋತ್ಸಾಹ ನೀಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಮಟ್ಟದಲ್ಲಿ ಎಲ್ಲ ತಾಲೂಕುಗಳಲ್ಲೂ ಗೋಶಾಲೆಗಳನ್ನು ತೆರೆಯುವ ಚಿಂತನೆ ಇದೆ ಎಂದು ಕೂಡಾ ತಿಳಿಸಿದ್ದಾರೆ.
ಕಾಯ್ದೆಗೆ ಸಂಬಂಧಿಸಿ ನಿಯಮ ರೂಪಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ'' ಎಂದು ಹೇಳಿದ್ದಾರೆ.
Two days after issuing the Karnataka Prevention of Slaughter and Preservation of Cattle Ordinance -- 2020, Animal Husbandry Minister Prabhu Chavan appealed to people to dial 1962 if they come across any cow slaughter cases in their villages.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm