ಬ್ರೇಕಿಂಗ್ ನ್ಯೂಸ್
08-01-21 01:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.8 : ರಾಜ್ಯದ ಯಾವುದೇ ಪ್ರದೇಶ, ಯಾವುದೇ ಗ್ರಾಮದಲ್ಲಿ ಗೋಹತ್ಯೆ ಮಾಡುತ್ತಿರುವುದನ್ನು ಕಂಡರೆ ತಕ್ಷಣ 1962 ನಂಬರಿಗೆ ಕರೆ ಮಾಡಿ ದೂರು ನೀಡಬಹುದು. ಕೂಡಲೇ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಿದ್ದಾರೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
''ಗೋಹತ್ಯೆ ನಿಷೇಧ ಕಾನೂನಿಗೆ ರಾಜ್ಯಪಾಲರ ಅಂಕಿತ ದೊರೆತಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಚೌವ್ಹಾಣ್ ಹೇಳಿದರು.
'ಬುಧವಾರದಿಂದ ಹೊಸ ಕಾಯ್ದೆ ಜಾರಿಗೆ ಬಂದಿದೆ. ರಕ್ಷಣೆ ಮಾಡಿದ ಗೋವುಗಳನ್ನು ಗೋಶಾಲೆಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಸಾಯಿಖಾನೆಗೆ ಒಯ್ಯುವಾಗ ರಕ್ಷಿಸಲಾದ ಗೋವುಗಳನ್ನು ಸಾಕಲು ಸಾರ್ವಜನಿಕರು ಮುಂದೆ ಬಂದರೆ ಅವರಿಗೆ ಪ್ರೋತ್ಸಾಹ ನೀಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಮಟ್ಟದಲ್ಲಿ ಎಲ್ಲ ತಾಲೂಕುಗಳಲ್ಲೂ ಗೋಶಾಲೆಗಳನ್ನು ತೆರೆಯುವ ಚಿಂತನೆ ಇದೆ ಎಂದು ಕೂಡಾ ತಿಳಿಸಿದ್ದಾರೆ.
ಕಾಯ್ದೆಗೆ ಸಂಬಂಧಿಸಿ ನಿಯಮ ರೂಪಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ'' ಎಂದು ಹೇಳಿದ್ದಾರೆ.
Two days after issuing the Karnataka Prevention of Slaughter and Preservation of Cattle Ordinance -- 2020, Animal Husbandry Minister Prabhu Chavan appealed to people to dial 1962 if they come across any cow slaughter cases in their villages.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm