ಬ್ರೇಕಿಂಗ್ ನ್ಯೂಸ್
08-01-21 01:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.8 : ರಾಜ್ಯದ ಯಾವುದೇ ಪ್ರದೇಶ, ಯಾವುದೇ ಗ್ರಾಮದಲ್ಲಿ ಗೋಹತ್ಯೆ ಮಾಡುತ್ತಿರುವುದನ್ನು ಕಂಡರೆ ತಕ್ಷಣ 1962 ನಂಬರಿಗೆ ಕರೆ ಮಾಡಿ ದೂರು ನೀಡಬಹುದು. ಕೂಡಲೇ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಿದ್ದಾರೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
''ಗೋಹತ್ಯೆ ನಿಷೇಧ ಕಾನೂನಿಗೆ ರಾಜ್ಯಪಾಲರ ಅಂಕಿತ ದೊರೆತಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಚೌವ್ಹಾಣ್ ಹೇಳಿದರು.
'ಬುಧವಾರದಿಂದ ಹೊಸ ಕಾಯ್ದೆ ಜಾರಿಗೆ ಬಂದಿದೆ. ರಕ್ಷಣೆ ಮಾಡಿದ ಗೋವುಗಳನ್ನು ಗೋಶಾಲೆಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಸಾಯಿಖಾನೆಗೆ ಒಯ್ಯುವಾಗ ರಕ್ಷಿಸಲಾದ ಗೋವುಗಳನ್ನು ಸಾಕಲು ಸಾರ್ವಜನಿಕರು ಮುಂದೆ ಬಂದರೆ ಅವರಿಗೆ ಪ್ರೋತ್ಸಾಹ ನೀಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಮಟ್ಟದಲ್ಲಿ ಎಲ್ಲ ತಾಲೂಕುಗಳಲ್ಲೂ ಗೋಶಾಲೆಗಳನ್ನು ತೆರೆಯುವ ಚಿಂತನೆ ಇದೆ ಎಂದು ಕೂಡಾ ತಿಳಿಸಿದ್ದಾರೆ.
ಕಾಯ್ದೆಗೆ ಸಂಬಂಧಿಸಿ ನಿಯಮ ರೂಪಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ'' ಎಂದು ಹೇಳಿದ್ದಾರೆ.
Two days after issuing the Karnataka Prevention of Slaughter and Preservation of Cattle Ordinance -- 2020, Animal Husbandry Minister Prabhu Chavan appealed to people to dial 1962 if they come across any cow slaughter cases in their villages.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm