ಬ್ರೇಕಿಂಗ್ ನ್ಯೂಸ್
08-01-21 01:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.8 : ರಾಜ್ಯದ ಯಾವುದೇ ಪ್ರದೇಶ, ಯಾವುದೇ ಗ್ರಾಮದಲ್ಲಿ ಗೋಹತ್ಯೆ ಮಾಡುತ್ತಿರುವುದನ್ನು ಕಂಡರೆ ತಕ್ಷಣ 1962 ನಂಬರಿಗೆ ಕರೆ ಮಾಡಿ ದೂರು ನೀಡಬಹುದು. ಕೂಡಲೇ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಲಿದ್ದಾರೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
''ಗೋಹತ್ಯೆ ನಿಷೇಧ ಕಾನೂನಿಗೆ ರಾಜ್ಯಪಾಲರ ಅಂಕಿತ ದೊರೆತಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಚೌವ್ಹಾಣ್ ಹೇಳಿದರು.
'ಬುಧವಾರದಿಂದ ಹೊಸ ಕಾಯ್ದೆ ಜಾರಿಗೆ ಬಂದಿದೆ. ರಕ್ಷಣೆ ಮಾಡಿದ ಗೋವುಗಳನ್ನು ಗೋಶಾಲೆಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕಸಾಯಿಖಾನೆಗೆ ಒಯ್ಯುವಾಗ ರಕ್ಷಿಸಲಾದ ಗೋವುಗಳನ್ನು ಸಾಕಲು ಸಾರ್ವಜನಿಕರು ಮುಂದೆ ಬಂದರೆ ಅವರಿಗೆ ಪ್ರೋತ್ಸಾಹ ನೀಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಮಟ್ಟದಲ್ಲಿ ಎಲ್ಲ ತಾಲೂಕುಗಳಲ್ಲೂ ಗೋಶಾಲೆಗಳನ್ನು ತೆರೆಯುವ ಚಿಂತನೆ ಇದೆ ಎಂದು ಕೂಡಾ ತಿಳಿಸಿದ್ದಾರೆ.
ಕಾಯ್ದೆಗೆ ಸಂಬಂಧಿಸಿ ನಿಯಮ ರೂಪಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ'' ಎಂದು ಹೇಳಿದ್ದಾರೆ.
Two days after issuing the Karnataka Prevention of Slaughter and Preservation of Cattle Ordinance -- 2020, Animal Husbandry Minister Prabhu Chavan appealed to people to dial 1962 if they come across any cow slaughter cases in their villages.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm