ಬ್ರೇಕಿಂಗ್ ನ್ಯೂಸ್
12-08-20 10:56 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿ ಪಿ ಐ ಮುಖಂಡರೊಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕಾವಲ್ ಭೈರಸಂದ್ರದಲ್ಲಿ ನಡೆದ ಘರ್ಷಣೆ ಪ್ರಕರದಲ್ಲಿ ಎಸ್ ಡಿಪಿಐ ಮುಖಂಡ ಮುಝಮ್ಮಿಲ್ ಪಾಷಾ ನೇರ ಭಾಗಿಯಾಗಿದ್ದ ಎಂದು ಆರೋಪದ ಮೇರೆಗೆ ಬಂಧಿಸಲಾಗಿದೆ .
ಮುಝಮ್ಮಿಲ್ ಈ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿ ಸಾಗಾಯಪುರ ವಾರ್ಡ್ ನಿಂದ ಸ್ಪರ್ಧಿಸಿ ಸೋತಿದ್ದು ನಿನ್ನೆ ನಡೆದ ಗಲಭೆ ಮತ್ತು ಅಹಿತಕರ ಘಟನೆಗಳಿಗೆ ಈತನೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವು ಆರೋಪಿಗಳು ಅರೆಸ್ಟ್:
ಘಟನೆ ಸಂಬಂಧ ಈಗಾಗಲೇ ಪೊಲೀಸರು 100ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿ ವಿಚಾರಣೆ ತೀವ್ರಗೊಳಿಸಿದ್ದು, ಗಲಭೆ ಹಿಂದಿರುವವರ ಪತ್ತೆಗೆ ತನಿಖೆ ನಡೆಸಿದ್ದಾರೆ.
ಪುಲಕೇಶಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ತಂಗಿ ಮಗ ಅಂದ್ರೆ ಅಳಿಯ ಪೈಗಂಬರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಇದನ್ನು ಖಂಡಿಸಿ ಒಂದು ಸಮುದಾಯದ ಜನರು ಒಟ್ಟುಗೂಡಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಅಲ್ಲದೇ ಬೆಂಕಿ ಹಚ್ಚಿದ್ದಾರೆ. ಬಳಿಕ ಹಾದಿಯಲ್ಲಿದ್ದ ವಾಹನಗಳಿಗೂ ಕಲ್ಲು ತೂರಿದ್ದಲ್ಲದೇ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದಾರೆ.
ಸಾಲದಕ್ಕೆ ಡಿಜೆ ಹಳ್ಳಿ ಪೊಲೀಸ್ ಠಾಣೆಗೂ ನುಗ್ಗಿ ಕಚೇರಿಯನ್ನು ಧ್ವಂಸ ಮಾಡಿದ್ದಾರೆ. ಈ ಘಟನೆಯಲ್ಲಿ ಹಲವು ಪೊಲೀಸರಿಗೆ ಗಾಯಗಲಾಗಿವೆ. ಇದರಿಂದ ಅನಿವಾರ್ಯವಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಫೈರಿಂಗ್ನಲ್ಲಿ ಮೂವರು ಬಲಿಯಾಗಿದ್ರೆ, ಹಲವು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
04-08-26 09:12 pm
HK News Staffer
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ; ತಲೆ ಹೊಡೆದವ...
04-08-26 08:11 pm
ಸಂಪುಟ ಸಂಕಟ; ಸಚಿವ ಸ್ಥಾನ ಸಿಗದ್ದಕ್ಕೆ ರಾಜ್ಯಾದ್ಯಂತ...
04-08-26 03:53 pm
ಶಾಸಕರು ರಾಜೀನಾಮೆ ಕೊಟ್ರೆ ಎರಡೇ ನಿಮಿಷದಲ್ಲಿ ಅಂಗೀಕಾ...
04-08-26 03:15 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
04-08-26 10:13 pm
HK News Staffer
ಮಂಡ್ಯದಲ್ಲಿ 19 ವರ್ಷದ ಯುವತಿಯ ಅನುಮಾನಾಸ್ಪದ ಸಾವು ;...
04-08-26 08:41 pm
ಸಿಎಂ ವಿಜಯ್, ನಟಿ ತ್ರಿಶಾ ಕುರಿತು ವಿವಾದಾತ್ಮಕ ಹೇಳಿ...
04-08-26 02:46 pm
ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ...
03-08-26 01:48 pm
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm