ಬ್ರೇಕಿಂಗ್ ನ್ಯೂಸ್
12-08-20 10:56 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿ ಪಿ ಐ ಮುಖಂಡರೊಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕಾವಲ್ ಭೈರಸಂದ್ರದಲ್ಲಿ ನಡೆದ ಘರ್ಷಣೆ ಪ್ರಕರದಲ್ಲಿ ಎಸ್ ಡಿಪಿಐ ಮುಖಂಡ ಮುಝಮ್ಮಿಲ್ ಪಾಷಾ ನೇರ ಭಾಗಿಯಾಗಿದ್ದ ಎಂದು ಆರೋಪದ ಮೇರೆಗೆ ಬಂಧಿಸಲಾಗಿದೆ .
ಮುಝಮ್ಮಿಲ್ ಈ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿ ಸಾಗಾಯಪುರ ವಾರ್ಡ್ ನಿಂದ ಸ್ಪರ್ಧಿಸಿ ಸೋತಿದ್ದು ನಿನ್ನೆ ನಡೆದ ಗಲಭೆ ಮತ್ತು ಅಹಿತಕರ ಘಟನೆಗಳಿಗೆ ಈತನೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವು ಆರೋಪಿಗಳು ಅರೆಸ್ಟ್:
ಘಟನೆ ಸಂಬಂಧ ಈಗಾಗಲೇ ಪೊಲೀಸರು 100ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿ ವಿಚಾರಣೆ ತೀವ್ರಗೊಳಿಸಿದ್ದು, ಗಲಭೆ ಹಿಂದಿರುವವರ ಪತ್ತೆಗೆ ತನಿಖೆ ನಡೆಸಿದ್ದಾರೆ.
ಪುಲಕೇಶಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ತಂಗಿ ಮಗ ಅಂದ್ರೆ ಅಳಿಯ ಪೈಗಂಬರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಇದನ್ನು ಖಂಡಿಸಿ ಒಂದು ಸಮುದಾಯದ ಜನರು ಒಟ್ಟುಗೂಡಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಅಲ್ಲದೇ ಬೆಂಕಿ ಹಚ್ಚಿದ್ದಾರೆ. ಬಳಿಕ ಹಾದಿಯಲ್ಲಿದ್ದ ವಾಹನಗಳಿಗೂ ಕಲ್ಲು ತೂರಿದ್ದಲ್ಲದೇ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದಾರೆ.
ಸಾಲದಕ್ಕೆ ಡಿಜೆ ಹಳ್ಳಿ ಪೊಲೀಸ್ ಠಾಣೆಗೂ ನುಗ್ಗಿ ಕಚೇರಿಯನ್ನು ಧ್ವಂಸ ಮಾಡಿದ್ದಾರೆ. ಈ ಘಟನೆಯಲ್ಲಿ ಹಲವು ಪೊಲೀಸರಿಗೆ ಗಾಯಗಲಾಗಿವೆ. ಇದರಿಂದ ಅನಿವಾರ್ಯವಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಫೈರಿಂಗ್ನಲ್ಲಿ ಮೂವರು ಬಲಿಯಾಗಿದ್ರೆ, ಹಲವು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
17-05-26 09:10 pm
HK News Staffer
ಕೋಲಾರ; ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಮತ್ತು ಇಬ...
17-05-26 08:41 pm
ಕೊಡಚಾದ್ರಿ ಬೆಟ್ಟದಿಂದ ಮರಳುತ್ತಿದ್ದ ಪ್ರವಾಸಿಗರ ಜೀಪ...
17-05-26 08:14 pm
ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ; ಎಸಿ ಕೋಚ...
17-05-26 05:51 pm
ಮಂಗಳೂರಿನಲ್ಲಿ ಭೀಕರ ಲಿಫ್ಟ್ ದುರಂತ; ಲಿಫ್ಟ್ ನಲ್ಲಿ...
17-05-26 05:49 pm