ಬ್ರೇಕಿಂಗ್ ನ್ಯೂಸ್
12-08-20 11:55 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 12: ನಿನ್ನೆಯ ಡಿಜಿ ಹಳ್ಳಿ ಘಟನೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಕಾನೂನು ವಿರೋಧಿ ಕೃತ್ಯಕ್ಕೆ ನಮ್ಮ ಖಂಡನೆ ಇದೆ. ಯಾವುದೇ ಧರ್ಮ, ದೇವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳಿಗೆ ಖಂಡನೆ ಇದೆ. ನವೀನ್ ಕಟ್ಟಾ ಬಿಜೆಪಿ ಅಭಿಮಾನಿ. ಆತ ಬಿಜೆಪಿಗೆ ಮತ ಹಾಕಿದ್ದ ಬಗ್ಗೆಯೂ ಪೋಸ್ಟ್ ಮಾಡಿದ್ದಾನೆ. ನವೀನ್ ಪ್ರಚೋದನಕಾರಿ ಹೇಳಿಕೆ, ಪೋಸ್ಟ್ ಮಾಡುತ್ತಿದ್ದ. ನವೀನ್ಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿಗೂ ರಾಜಕೀಯ ಸಂಬಂಧ ಇಲ್ಲ. ನವೀನ್ಗೆ ಬಿಜೆಪಿ ಜೊತೆ ನಿಕಟ ಸಂಪರ್ಕ ಇತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದು ಡಿ.ಕೆ. ಶಿವಕುಮಾರ್, ಜಮೀರ್ ಅಹಮದ್, ರಾಮಲಿಂಗಾರೆಡ್ಡಿ, ಬಿ.ಕೆ. ಹರಿಪ್ರಸಾದ್, ರಿಜ್ವಾನ್ ಅರ್ಷದ್, ಕೃಷ್ಣಬೈರೇಗೌಡ, ಸಲೀಂ ಅಹಮದ್, ನಾಸೀರ್ ಅಹಮದ್ ಭಾಗಿ ಈಶ್ವರ್ ಖಂಡ್ರೆ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಇಲ್ಲಿ ಮಾತನಾಡಿದ ಡಿಕೆಶಿ, ಪೊಲೀಸರು ದೂರು ಬಂದಾಗಲೇ ಕ್ರಮ ತೆಗೆದುಕೊಳ್ಳಬೇಕಿತ್ತು. ಘಟನೆಗೆ ಪೊಲೀಸರೇ ಕಾರಣ. ಅವರ ವಿಳಂಬವೇ ಕಾರಣ. ಪೊಲೀಸರು ಘಟನೆ ತಡೆಯಲು ವಿಫಲರಾಗಿದ್ದಾರೆ ಎಂದು ಆರೋಪ ಮಾಡಿದರು.

ಪೊಲೀಸರು ಶಾಸಕರು, ಶಾಸಕರ ಮನೆಗೂ ರಕ್ಷಣೆ ಕೊಡಲಿಲ್ಲ. ಪೊಲೀಸರು ಸುಮೋಟೋ ಅಡಿ ದೂರು ದಾಖಲಿಸಿ ಸಂಜೆಯೇ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಪೊಲೀಸರು ವಿಳಂಬ ಮಾಡಿದರು. ಆ ಭಾಗ ಸೂಕ್ಚ್ಮ ಪ್ರದೇಶ. ಫೇಸ್ ಬುಕ್ ಪೋಸ್ಟ್ ಬಂದಾಗ ಪೊಲೀಸರು ಯಾಕೆ ಸುಮ್ಮನಿದ್ದರು. ಪೊಲೀಸರಿಗೆ ಇದು ಗೊತ್ತಿದ್ದೂ ಸುಮ್ಮನಿದ್ದರು. ಘಟನೆಯ ಹೊಣೆಯನ್ನು ಪೊಲೀಸರೇ ಹೊತ್ತುಕೊಳ್ಳಬೇಕು. ಪೊಲೀಸ್ ಠಾಣೆಯನ್ನೇ ಪೊಲೀಸರು ರಕ್ಷಿಸಿಕೊಳ್ಳಲು ಆಗಲಿಲ್ಲ. ನಮ್ಮ ಶಾಸಕರಿಗೂ ರಕ್ಷಣೆ ಕೊಡಲಿಲ್ಲ. ಘಟನೆ ಹಿಂದೆ ಸಂಚು ಇದೆ. ಘಟನೆ ಬಗ್ಗೆ ಪರಿಶೀಲನೆಗೆ ನಮ್ಮ 6 ಜನ ನಾಯಕರ ತಂಡ ಹೋಗುತ್ತಿದೆ. ಜೊತೆಗೆ ನಾನು ಕೂಡ ಘಟನೆ ನಡೆದ ಸ್ಥಳಕ್ಕೆ ಹೋಗುತ್ತೇನೆ ಎಂದು ಹೇಳಿದರು.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm