ಬ್ರೇಕಿಂಗ್ ನ್ಯೂಸ್
11-01-21 12:25 pm Headline Karnataka News Network ಕರ್ನಾಟಕ
ಮೈಸೂರು, ಜ.11: ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಜ.13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಬಂದ ಕೂಡಲೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಲಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಸುತ್ತೂರಿನ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ , 13 ಅಥವಾ 14ಕ್ಕೆ ಮಾಡಬೇಕೆಂಬ ಬಗ್ಗೆ ಸೂಚನೆ ಇದೆ. 13 ರ ಸಂಜೆ 4 ಗಂಟೆ ಬಳಿಕ ಅಮಾವಾಸ್ಯೆ ಇರುವುದಿಲ್ಲ. ಇದೆಲ್ಲಾ ನೋಡಿಕೊಂಡೆ ತೀರ್ಮಾನ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆ ಬಂದ ಕೂಡಲೇ ಸಚಿವ ಸಂಪುಟಕ್ಕೆ ಕೈಹಾಕಲಿದ್ದೇನೆ. ಆದರೆ ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ನಿಮಗೇ ಗೊತ್ತಾಗಲಿದೆ ಎನ್ನುವ ಮೂಲಕ ಸಂಪುಟ ಪುನಾರಚನೆಯ ಬಗೆಗೂ ಸುಳಿವು ನೀಡಿದರು. ಸಂಪುಟ ಪುನಾರಚನೆಯಾದಲ್ಲಿ ಹಲವರನ್ನು ಕೈಬಿಟ್ಟು ಕೆಲವರನ್ನು ಸೇರಿಸಿ ಖಾತೆಗಳ ಬದಲಾವಣೆ ಆಗಲಿದೆ.

ಇದೇ ವೇಳೆ, ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿರುವುದನ್ನೂ ಸಿಎಂ ಹೇಳಿದ್ದಾರೆ. ಕೋವಿಡ್ ನಂತರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ.ಈ ಹಿನ್ನೆಲೆಯಲ್ಲಿ ಜನಪರ, ಅಭಿವೃದ್ಧಿ ಪರ ಬಜೆಟ್ ನೀಡಲಿದ್ದೇವೆ. ಮಾರ್ಚ್ ವೇಳೆಗೆ ಬಜೆಟ್ ತಯಾರಿ ಪೂರ್ಣಗೊಳ್ಳಲಿದೆ. ನನಗೆ ಉತ್ತಮ ಬಜೆಟ್ ಮಂಡಿಸುವ ವಿಶ್ವಾಸವಿದೆ ಎಂದರು.
ಸಿಎಂ ಬದಲಾವಣೆ ಚರ್ಚೆಯ ನಡುವೆಯೂ ಸಿಎಂ ಬಿಎಸ್ ವೈ ಬಜೆಟ್ ಮಂಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದು ಕುತೂಹಲ ಮೂಡಿಸಿದೆ.
The much-awaited cabinet expansion in Karnataka could take place on 13 or 14th said Chief Minister BS Yediyurappa indicated in Mysore.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm