ಬ್ರೇಕಿಂಗ್ ನ್ಯೂಸ್
11-01-21 12:25 pm Headline Karnataka News Network ಕರ್ನಾಟಕ
ಮೈಸೂರು, ಜ.11: ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಜ.13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಬಂದ ಕೂಡಲೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಲಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಸುತ್ತೂರಿನ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ , 13 ಅಥವಾ 14ಕ್ಕೆ ಮಾಡಬೇಕೆಂಬ ಬಗ್ಗೆ ಸೂಚನೆ ಇದೆ. 13 ರ ಸಂಜೆ 4 ಗಂಟೆ ಬಳಿಕ ಅಮಾವಾಸ್ಯೆ ಇರುವುದಿಲ್ಲ. ಇದೆಲ್ಲಾ ನೋಡಿಕೊಂಡೆ ತೀರ್ಮಾನ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆ ಬಂದ ಕೂಡಲೇ ಸಚಿವ ಸಂಪುಟಕ್ಕೆ ಕೈಹಾಕಲಿದ್ದೇನೆ. ಆದರೆ ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ನಿಮಗೇ ಗೊತ್ತಾಗಲಿದೆ ಎನ್ನುವ ಮೂಲಕ ಸಂಪುಟ ಪುನಾರಚನೆಯ ಬಗೆಗೂ ಸುಳಿವು ನೀಡಿದರು. ಸಂಪುಟ ಪುನಾರಚನೆಯಾದಲ್ಲಿ ಹಲವರನ್ನು ಕೈಬಿಟ್ಟು ಕೆಲವರನ್ನು ಸೇರಿಸಿ ಖಾತೆಗಳ ಬದಲಾವಣೆ ಆಗಲಿದೆ.

ಇದೇ ವೇಳೆ, ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿರುವುದನ್ನೂ ಸಿಎಂ ಹೇಳಿದ್ದಾರೆ. ಕೋವಿಡ್ ನಂತರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ.ಈ ಹಿನ್ನೆಲೆಯಲ್ಲಿ ಜನಪರ, ಅಭಿವೃದ್ಧಿ ಪರ ಬಜೆಟ್ ನೀಡಲಿದ್ದೇವೆ. ಮಾರ್ಚ್ ವೇಳೆಗೆ ಬಜೆಟ್ ತಯಾರಿ ಪೂರ್ಣಗೊಳ್ಳಲಿದೆ. ನನಗೆ ಉತ್ತಮ ಬಜೆಟ್ ಮಂಡಿಸುವ ವಿಶ್ವಾಸವಿದೆ ಎಂದರು.
ಸಿಎಂ ಬದಲಾವಣೆ ಚರ್ಚೆಯ ನಡುವೆಯೂ ಸಿಎಂ ಬಿಎಸ್ ವೈ ಬಜೆಟ್ ಮಂಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದು ಕುತೂಹಲ ಮೂಡಿಸಿದೆ.
The much-awaited cabinet expansion in Karnataka could take place on 13 or 14th said Chief Minister BS Yediyurappa indicated in Mysore.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm