ಬ್ರೇಕಿಂಗ್ ನ್ಯೂಸ್
11-01-21 12:25 pm Headline Karnataka News Network ಕರ್ನಾಟಕ
ಮೈಸೂರು, ಜ.11: ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಜ.13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಬಂದ ಕೂಡಲೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಲಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಸುತ್ತೂರಿನ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ , 13 ಅಥವಾ 14ಕ್ಕೆ ಮಾಡಬೇಕೆಂಬ ಬಗ್ಗೆ ಸೂಚನೆ ಇದೆ. 13 ರ ಸಂಜೆ 4 ಗಂಟೆ ಬಳಿಕ ಅಮಾವಾಸ್ಯೆ ಇರುವುದಿಲ್ಲ. ಇದೆಲ್ಲಾ ನೋಡಿಕೊಂಡೆ ತೀರ್ಮಾನ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆ ಬಂದ ಕೂಡಲೇ ಸಚಿವ ಸಂಪುಟಕ್ಕೆ ಕೈಹಾಕಲಿದ್ದೇನೆ. ಆದರೆ ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ನಿಮಗೇ ಗೊತ್ತಾಗಲಿದೆ ಎನ್ನುವ ಮೂಲಕ ಸಂಪುಟ ಪುನಾರಚನೆಯ ಬಗೆಗೂ ಸುಳಿವು ನೀಡಿದರು. ಸಂಪುಟ ಪುನಾರಚನೆಯಾದಲ್ಲಿ ಹಲವರನ್ನು ಕೈಬಿಟ್ಟು ಕೆಲವರನ್ನು ಸೇರಿಸಿ ಖಾತೆಗಳ ಬದಲಾವಣೆ ಆಗಲಿದೆ.
ಇದೇ ವೇಳೆ, ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿರುವುದನ್ನೂ ಸಿಎಂ ಹೇಳಿದ್ದಾರೆ. ಕೋವಿಡ್ ನಂತರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ.ಈ ಹಿನ್ನೆಲೆಯಲ್ಲಿ ಜನಪರ, ಅಭಿವೃದ್ಧಿ ಪರ ಬಜೆಟ್ ನೀಡಲಿದ್ದೇವೆ. ಮಾರ್ಚ್ ವೇಳೆಗೆ ಬಜೆಟ್ ತಯಾರಿ ಪೂರ್ಣಗೊಳ್ಳಲಿದೆ. ನನಗೆ ಉತ್ತಮ ಬಜೆಟ್ ಮಂಡಿಸುವ ವಿಶ್ವಾಸವಿದೆ ಎಂದರು.
ಸಿಎಂ ಬದಲಾವಣೆ ಚರ್ಚೆಯ ನಡುವೆಯೂ ಸಿಎಂ ಬಿಎಸ್ ವೈ ಬಜೆಟ್ ಮಂಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದು ಕುತೂಹಲ ಮೂಡಿಸಿದೆ.
The much-awaited cabinet expansion in Karnataka could take place on 13 or 14th said Chief Minister BS Yediyurappa indicated in Mysore.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 11:01 pm
Mangalore Correspondent
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am