ಬ್ರೇಕಿಂಗ್ ನ್ಯೂಸ್
11-01-21 12:25 pm Headline Karnataka News Network ಕರ್ನಾಟಕ
ಮೈಸೂರು, ಜ.11: ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿಬಂದಿದೆ. ಜ.13 ಅಥವಾ 14 ರಂದು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಬಂದ ಕೂಡಲೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಲಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಸುತ್ತೂರಿನ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ , 13 ಅಥವಾ 14ಕ್ಕೆ ಮಾಡಬೇಕೆಂಬ ಬಗ್ಗೆ ಸೂಚನೆ ಇದೆ. 13 ರ ಸಂಜೆ 4 ಗಂಟೆ ಬಳಿಕ ಅಮಾವಾಸ್ಯೆ ಇರುವುದಿಲ್ಲ. ಇದೆಲ್ಲಾ ನೋಡಿಕೊಂಡೆ ತೀರ್ಮಾನ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆ ಬಂದ ಕೂಡಲೇ ಸಚಿವ ಸಂಪುಟಕ್ಕೆ ಕೈಹಾಕಲಿದ್ದೇನೆ. ಆದರೆ ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ನಿಮಗೇ ಗೊತ್ತಾಗಲಿದೆ ಎನ್ನುವ ಮೂಲಕ ಸಂಪುಟ ಪುನಾರಚನೆಯ ಬಗೆಗೂ ಸುಳಿವು ನೀಡಿದರು. ಸಂಪುಟ ಪುನಾರಚನೆಯಾದಲ್ಲಿ ಹಲವರನ್ನು ಕೈಬಿಟ್ಟು ಕೆಲವರನ್ನು ಸೇರಿಸಿ ಖಾತೆಗಳ ಬದಲಾವಣೆ ಆಗಲಿದೆ.

ಇದೇ ವೇಳೆ, ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿರುವುದನ್ನೂ ಸಿಎಂ ಹೇಳಿದ್ದಾರೆ. ಕೋವಿಡ್ ನಂತರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ.ಈ ಹಿನ್ನೆಲೆಯಲ್ಲಿ ಜನಪರ, ಅಭಿವೃದ್ಧಿ ಪರ ಬಜೆಟ್ ನೀಡಲಿದ್ದೇವೆ. ಮಾರ್ಚ್ ವೇಳೆಗೆ ಬಜೆಟ್ ತಯಾರಿ ಪೂರ್ಣಗೊಳ್ಳಲಿದೆ. ನನಗೆ ಉತ್ತಮ ಬಜೆಟ್ ಮಂಡಿಸುವ ವಿಶ್ವಾಸವಿದೆ ಎಂದರು.
ಸಿಎಂ ಬದಲಾವಣೆ ಚರ್ಚೆಯ ನಡುವೆಯೂ ಸಿಎಂ ಬಿಎಸ್ ವೈ ಬಜೆಟ್ ಮಂಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದು ಕುತೂಹಲ ಮೂಡಿಸಿದೆ.
The much-awaited cabinet expansion in Karnataka could take place on 13 or 14th said Chief Minister BS Yediyurappa indicated in Mysore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm